Featured
ನಿತ್ಯಾನಂದ ಆಶ್ರಮ ಒಳಗಿನ ರಹಸ್ಯ ಬಿಚ್ಚಿಟ್ಟ ಆಶ್ರಮದ ಬಾಲಕಿ…!

ಬಿಡದಿ :- ಬಿಡದಿ ಧ್ಯಾನಪೀಠದ ವಿವಾಹಿತ ನಿತ್ಯಾನಂದ ಸ್ವಾಮೀಜಿ ಯಾರನ್ನೂ ಅಕ್ರಮವಾಗಿ ಬಂಧನದಲ್ಲಿಟ್ಟಿಲ್ಲ ಎಮದು ಸ್ಪಷ್ಟನೆ ನೀಡಿದ ಬೆನ್ನಲ್ಲೇ , ಅದು ಸುಳ್ಳು ಎಂದು ಆತನ ಆಶ್ರಮದಿಂದಲೆ ಪಾರಾಗಿ ಬಂದಿರುವ ಬಾಲಕಿಯೊಬ್ಬಳು ಹೇಳಿದ್ದಾರೆ. ಆಧ್ಯಾತ್ಮಿಕ ಪ್ರಕ್ರಿಯೆ ಎಂದು ಹೇಳಿ ನಮ್ಮನ್ನು 2 ತಿಂಗಳು ಕೋಣೆಯಲ್ಲಿ ಕೂಡಿ ಹಾಕಲಾಗುತ್ತಿತ್ತು.
ಕೆಟ್ಟ ಭಾಷೆಯನ್ನು ಬಳಸಿ ಬೈಯಲಾಗುತ್ತಿತ್ತು. ಅಪ್ಪ-ಅಮ್ಮಂದಿರ ಬಗ್ಗೆ ಕೆಟ್ಟದಾಗಿ ಮಾತನಾಡುವಂತೆ ಬಲವಂತ ಮಾಡುತ್ತಿದ್ದರು. ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಚಿತ್ರಿಕರಣ ಮಾಡಿಸುತ್ತಿದ್ದರು ಎಂದು ನಿತ್ಯಾನಂದ ಸ್ವಾಮೀಜಿಯ ವಿರುದ್ಧ ದೂರು ನೀಡಿರುವುದು ಬೆಂಗಳೂರು ಮೂಲದ ಜನಾರ್ದನ ಶರ್ಮಾ ಅವರ ಪುತ್ರಿ ಬಹಿರಂಗಪಡಿಸಿದ್ದಾಳೆ. ಇದರಿಂದಾಗಿ ನಿತ್ಯಾನಂದ ಆಶ್ರಮದಲ್ಲಿ ಮಕ್ಕಳು ಸುರಕ್ಷಿತವಾಗಿಲ್ಲ ಎಂಬ ಆರೋಪಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?