Connect with us

Featured

ಚಿರ ನಿದ್ರೆಗೆ ಜಾರಿಗೆ ಚಿರಂಜೀವಿ ಸರ್ಜಾ : ಸ್ಯಾಂಡಲ್​​ವುಡ್​​ ಶಾಕ್​

ರೈಸಿಂಗ್ ಕನ್ನಡ ಸಿನಿಮಾ

ಬೆಂಗಳೂರು : 2020 ಇಡೀ ಜಗತ್ತಿಗೆ ಆಘಾತ ತಂದಿರೋದು ಎಷ್ಟು ನಿಜವೋ, ಕನ್ನಡ ಸಿನಿಮಾ ರಂಗಕ್ಕೂ ಅಷ್ಟೇ ನೋವನ್ನ ತಂದಿದೆ. ಅದರಲ್ಲೂ ಈ ಭಾನುವಾರ ಸ್ಯಾಂಡಲ್​ವುಡ್​ಗೆ ಕರಾಳ ದಿನ. 39 ವರ್ಷದ ನಟ, ಯುವ ಸಾಮ್ರಾಟ್​​, ಸುಪ್ರೀಂ ಹೀರೋ ಅಂತಲೇ ಕರೆಸಿಕೊಳ್ತಿದ್ದ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದಾರೆ. ಚಿರು ನಿಧನದಿಂದ ಇಡೀ ಸ್ಯಾಂಡಲ್​ವುಡ್​​ ಶಾಕ್​ಗೆ ಒಳಗಾಗಿದೆ.

ಚಿರಂಜೀವಿ ಸರ್ಜಾಗೆ ಇನ್ನೂ 39 ವರ್ಷ. ಕಳೆದ 10 ವರ್ಷಗಳಿಂದ ಕನ್ನಡ ಸಿನಿಮಾ ರಂಗದಲ್ಲಿ ವಿಭಿನ್ನ ಸಿನಿಮಾಗಳನ್ನ ಮಾಡಿ, ಪ್ರೇಕ್ಷಕರ ಮನ ಗೆದ್ದಿದ್ದಾರೆ. 39 ವರ್ಷಕ್ಕೆ ಇಹಲೋಕ ತ್ಯಜಿಸಿರೋದು ನುಂಗಲಾರದ ತುತ್ತಾಗಿದೆ. ಚಿರು, 2018ರ ಮೇ 2ರಂದು ನಟಿ ಮೇಘನಾ ರಾಜ್​ ಅವರನ್ನ ವಿವಾಹವಾಗಿದ್ರು. ಮದುವೆಯಾದ ಎರಡನೇ ವರ್ಷದಲ್ಲಿ ಚಿರು ಅಗಲಿಕೆ ಕುಟುಂಬವರ್ಗಕ್ಕೆ ಸಿಡಿಲು ಬಡಿದಂತೆ ಆಗಿದೆ.

Advertisement

ಚಿರುಗೆ ಕಳೆದ ಮೂರು ದಿನಗಳ ಹಿಂದೆ ಬ್ರೈನ್​ ಸ್ಟ್ರೋಕ್​ ಆಗಿತ್ತು ಎನ್ನಲಾಗಿದೆ. ಅಲ್ಲದೆ, ಭಾನುವಾರ ಉಸಿರಾಟದ ತೊಂದರೆಯಾಗಿದೆ. ಹೀಗಾಗಿ ಆಸ್ಪತ್ರೆಗೆ ಕರೆದುಕೊಂಡ ಹೋಗೋ ಟೈಮಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

2009ರಲ್ಲಿ ವಾಯುಪುತ್ರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶ ಮಾಡಿದ್ದ ಚಿರು, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ಅಜಿತ್, ರುದ್ರತಾಂಡವ, ರಾಮ ಲೀಲಾ, ಆಕೆ, ಪ್ರೇಮ ಬರಹ, ಐ ಲವ್​ ಯೂ ಅಮ್ಮ, ಸಿಂಹ, ಶಿವಾರ್ಜುನ ಸೇರಿ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ರು.

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸಂಬಂಧಿ ಹಾಗೂ ನಟ ಧ್ರುವ ಸರ್ಜಾ ಅವರ ಸಹೋದರ ಚಿರು ಸರ್ಜಾ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured8 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ