ರಾಜ್ಯ
ಕೊಪ್ಪಳದಲ್ಲಿ ಕೆರೆಗೆ ಉರುಳಿದ ಕೆಎಸ್ಆರ್ಟಿಸಿ ಬಸ್ : 10 ಜನರಿಗೆ ಗಾಯ
![ಕೊಪ್ಪಳದಲ್ಲಿ ಕೆರೆಗೆ ಉರುಳಿದ ಬಸ್](https://risingkannada.com/wp-content/uploads/2020/06/WhatsApp-Image-2020-06-19-at-1.53.48-PM.jpeg)
ರೈಸಿಂಗ್ ಕನ್ನಡ ವೆಬ್ :
ಕೊಪ್ಪಳ :
ಯಲಬುರ್ಗಾ ಪಟ್ಟಣ ಕೆಂಪು ಕೆರೆಯ ಬಳಿ KSRTC ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೆ, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಸ್ ಯಲಬುರ್ಗಾ ಮುಖಾಂತರ ಗದಗ ಜಿಲ್ಲೆಯ ಗಜೇಂದ್ರಗಡಕ್ಕೆ ಪ್ರಯಾಣ ಬೆಳೆಸಿತ್ತು.
![](https://risingkannada.com/wp-content/uploads/2020/06/WhatsApp-Image-2020-06-19-at-1.53.47-PM-1-768x1024.jpeg)
![](https://risingkannada.com/wp-content/uploads/2020/06/WhatsApp-Image-2020-06-19-at-1.53.47-PM-769x1024.jpeg)
ಬಸ್ನಲ್ಲಿ 20 ಜನ ಪ್ರಯಾಣಿಕರಿದ್ದರು. ಸದ್ಯ ಗಾಯಾಳುಗಳನ್ನು ಯಲಬುರ್ಗಾ ಸರ್ಕಾರಿ ಆಸ್ಪತ್ರೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಲಬುರ್ಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?