Connect with us

Featured

IRB ಬಟಾಲಿಯನ್ ಗೆ ಉಸ್ತುವಾರಿ ಸಚಿವರ ಭೇಟಿ: ಅಧಿಕಾರಿಗಳ ಸಾಮಾಜಿಕ ಕಾರ್ಯಕ್ಕೆ ಬಿ.ಸಿ.ಪಾಟೀಲ್​ ಶ್ಲಾಘನೆ

ರೈಸಿಂಗ್​ ಕನ್ನಡ ವೆಬ್​:

ಕೊಪ್ಪಳ : ನಾಗಾರಾಜ್​ ವೈ

Advertisement

ಕೊಪ್ಪಳ ಜಿಲ್ಲೆಯ ಮುನಿರಬಾದ್​ನಲ್ಲಿರುವ ಐ.ಆರ್.ಬಿ ಬಟಾಲಿಯನ್ ಗೆ ಕೃಷಿ ಸಚಿವ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುನಿರಬಾದ್​ನ ಇಂಡಿಯನ್ ರಿಸರ್ವ್ ಬಟಾಲಿಯನ್ ಮತ್ತು ಪೊಲೀಸ್ ತರಬೇತಿ ಕೇಂದ್ರಕ್ಕೆ ಆಗಮಿಸುತ್ತಿದ್ದಂತಯೇ ಅಲ್ಲಿನ ಪರಿಸರ ಹಾಗೂ ಅಭಿವೃದ್ದಿ ಕಾರ್ಯ ನೋಡಿ ಹರ್ಷ ವ್ಯಕ್ತಪಡಿಸಿದ್ರು.

IRBಯಲ್ಲಿ ಕೆರೆ ಅಭಿವೃದ್ದಿಗೆ ನೀರಾವರಿ ಇಲಾಖೆಯಿಂದ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿತ್ತು. ಇದ್ರಿಂದ ಸಂಪೂರ್ಣವಾಗಿ ಕೆರೆ ಕಾಮಗಾರಿ ಪೂರ್ಣಗೊಳ್ಳುವುದಕ್ಕೆ ಇನ್ನು ಹಣದ ಅವಶ್ಯಕತೆ ಇತ್ತು. ಇದ್ರಿಂದ IRB ಯ ಸಹಾಯಕ ಕಮಾಂಡೆಂಟ್ ಸತೀಶ್ ಸೇರಿದಂತೆ ಅಲ್ಲಿನ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ತಮ್ಮ ಸಂಬಳದ ಹಣ ನೀಡಿ ಹಾಗೂ ದಾನಿಗಳ ಸಹಾಯದಿಂದ ತಾವೇ ಶ್ರಮದಾನ ಮಾಡೋ ಮೂಲಕ ಕೆರೆ‌ ಕಾಮಗಾರಿ ಸಂಪೂರ್ಣಗೊಳಿಸಿದ್ರು. ‌ಇದರ ಮಾಹಿತಿ‌ ಪಡೆದ ಸಚಿವ ಬಿ.ಸಿ ಪಾಟೀಲ್ ‌ಪೊಲೀಸರ ಇಚ್ಛಾಶಕ್ತಿಗೆ ಶಹಬ್ಬಾಸ್ ಹೇಳಿದ್ರು. ಅಲ್ಲದೇ ಇದೇ IRB ಯಲ್ಲಿ ಮೂರು ಸಾವಿರ ಗಿಡಗಳನ್ನು ಹಾಕಿದ ಸಹಾಯಕ ಕಮಾಂಡೆಂಟ್ ಸತೀಶ್, ಇನ್ನೀತರ ಅಧಿಕಾರಿ ಸಿಬ್ಬಂದಿಗಳ ಪರಿಸರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

IRB ಕಮಾಂಡೆಂಟ್ ಸೇರಿದಂತೆ ಸಿಬ್ಬಂದಿಗಳು ಐ.ಆರ್.ಬಿ ಕ್ವಾಟ್ರಸಗಳಲ್ಲಿ ಡಾಂಬಾರ್ ರಸ್ತೆಗಳ ಅವಶ್ಯಕತೆ ಇದ್ದು, ರಸ್ತೆಗಳನ್ನು ಮಾಡಿಸಿಕೊಡಿ ಎಂದು ಸಚಿವರಲ್ಲಿ ಮನವಿ ಮಾಡಿದ್ರು. ಐಆರ್ ಬಿ ಕಮಾಂಡೆಂಟ್ ಮಹಾದೇವ ಪ್ರಸಾದ, ಪೊಲೀಸ್ ತರಬೇತಿ ಶಾಲೆ ಕಮಾಂಡೆಂಟ್ ಡಾ. ರಾಮಕೃಷ್ಣ, ಸಹಾಯಕ ಕಮಾಂಡೆಂಟ್ ಸತೀಶ್, ಕೊಪ್ಪಳ ಎಸ್ಪಿ ಜಿ. ಸಂಗೀತಾ, ಸಹಾಯಕ ಆಯುಕ್ತರಾದ ನಾರಯಣ ಕನಕರಡ್ಡಿ, ಸಿಪಿಐ ರವಿ ಉಕ್ಕುಂದ್, ತಾಲೂಕ ಪಂಚಾಯತ್ ಸದಸ್ಯ ಪಾಲಾಕ್ಷಪ್ಪ, ಬಿಜೆಪಿ ಮುಖಂಡ ಪ್ರದೀಪ್ ಹಿಟ್ನಾಲ್ ಸೇರಿದಂತೆ ಐ ಆರ್ ಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ