ರೈಸಿಂಗ್ ಕನ್ನಡ :
ಬಳ್ಳಾರಿ :
ಈಗಿನ ಪರಿಸ್ಥಿತಿಯಲ್ಲಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕಿನ ಕಾರ್ಖಾನೆಯನ್ನು ಲಾಕ್ಡೌನ್ ಮಾಡೋಕೆ ಆಗೋಲ್ಲ ಅಂತ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಈ ಕಾರ್ಖಾನೆಯಲ್ಲಿ ಸುಮಾರು 30 ಸಾವಿರ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮೇಲಾಗಿ, ಉತ್ಪಾದನಾ ಚಟುವಟಿಕೆಯಲ್ಲಿ ಸದಾ ಸಕ್ರಿಯವಾಗಿರುವ ಈ ಕಾರ್ಖಾನೆಯನ್ನ ಕೇಂದ್ರ ಸರ್ಕಾರದ ಗೈಡ್ಲೈನ್ಸ್ ಪ್ರಕಾರ ಲಾಕ್ಡೌನ್ ಮಾಡಲು ಬರೋದಿಲ್ಲ ಎಂದ್ರು.
ಜಿಂದಾಲ್ ದೊಡ್ಡ ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ :
ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯನ್ನ ಈಗ ದೊಡ್ಡ ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಲಾಗಿದೆ. ಹೊರಗಿನಿಂದ ನೌಕರರನ್ನ ಕರೆ ತರುವ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ನಾನಾ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅಂದಾಜು 898 ಜನರನ್ನು ಈಗಾಗಲೇ ಗುರುತಿಸಿ, ಅವರಿಗೆ ವೇತನ ಸಹಿತ ರಜೆ ನೀಡಿ ಮನೆಗೆ ಕಳಿಸಿಕೊಟ್ಟಿದೆ. ಜೊತೆಗೆ ಸುಮಾರು 1086 ಮಂದಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ 246 ಮಂದಿಗೆ ಪಾಸಿಟಿವ್ ಬಂದಿದೆ. ಉಳಿದ 300 ಮಂದಿಯ ತಪಾಸಣೆ ವರದಿ ಇಂದು ಅಥವಾ ನಾಳೆ ಬರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?