Connect with us

Featured

ದೈನಂದಿನ ರಾಶಿ ಭವಿಷ್ಯ|ಗುರುವಾರ, ಜೂನ್​ 25, 2020

ಮೇಷ: ಮನೆಯಲ್ಲಿನ ಭಿನ್ನಾಭಿಪ್ರಾಯ ದೂರವಾಗುತ್ತದೆ. ಆರ್ಥಿಕ ಹಿನ್ನಡೆ ಇದ್ರೂ ಮನಸ್ಸಿಗೆ ನೆಮ್ಮದಿ ಇರಲಿದೆ. ಪತ್ನಿ, ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಮನಸ್ಸಿನ ಚಿಂತೆಗಳನ್ನು ದೂರ ಮಾಡಿ.

ವೃಷಭ: ಉದ್ಯೋಗದಲ್ಲಿ ಉತ್ತಮ ಸ್ಥಾನ ದೊರಕಲಿದೆ. ನಿಮ್ಮ ಕೆಲಸಗಳಿಗೆ ವಿಶೇಷ ಸ್ಥಾನಮಾನ ಸಿಗುವುದು. ನಿಮ್ಮ ಶ್ರಮಕ್ಕೆ ಬೆಲೆ ಸಿಗುವ ಕಾಲ ಹತ್ತಿರದಲ್ಲಿದೆ.

ಮಿಥುನ:  ಕುಟುಂಬದ ಜೊತೆ ಧಾರ್ಮಿಕ ಕ್ಷೇತ್ರ ದರ್ಶನ ಮಾಡಿ. ಇಷ್ಟಾರ್ಥ ಸಿದ್ದಿಯಾಗುವ ಕಾಲ ಇದು. ಪ್ರತಿದಿನದ ವ್ಯವಹಾರದಲ್ಲಿ ಮುನ್ನಡೆ ಕಂಡು ಆದಾಯ ಹೆಚ್ಚಲಿದೆ.

Advertisement

ಕಟಕ ಕಟಕ: ನೀವು ಕೊಟ್ಟಿರುವ ಸಾಲವಾಪಾಸಾಗಲಿದೆ. ನಿಮ್ಮ ಆರ್ಥಿಕ ಚಿಂತೆಯೂ ದೂರವಾಗಲಿದೆ. ಪತ್ನಿಯ ಆರೋಗ್ಯದ ಬಗ್ಗೆ ಹೆಚ್ಚು ಗಮನಕೊಡಿ. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನಡೆಯಲಿದೆ.

ಸಿಂಹ: ಆರ್ಥಿಕವಾಗಿ ಅಭಿವೃದ್ಧಿಯಾಗುವ ಸಮಯ. ಗೃಹಬಳಕೆ ಹಾಗೂ ಮನಸ್ಸಿಗೆ ನೆಮ್ಮದಿ ನೀಡುವ ವಸ್ತುಗಳ ಖರೀದಿ ಸಾಧ್ಯತೆ- ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡಿ.

ಕನ್ಯಾ : ವಾಹನ ಹಾಗೂ ಕಬ್ಬಿಣದ ವಸ್ತುಗಳ  ಖರೀದಿ ಸಾಧ್ಯತೆ. ಗುರುಹಿರಿಯರ ಆಶೀರ್ವಾದದಿಂದ ಮನಸ್ಸಿಗೆ ನೆಮ್ಮದಿ. ದೂರ ಪ್ರಯಾಣದ ಭಾಗ್ಯ. ಪತ್ನಿ ಆರೋಗ್ಯದ ಕಡೆ ಗಮನ ಇರಲಿ.

ತುಲಾ : ಕೆಲಸದಲ್ಲಿನ ಒತ್ತಡದಿಂದ ಮಾನಸಿಕ ನೆಮ್ಮದಿ ಹಾಳು. ಸಿಟ್ಟು ಮತ್ತು ಕ್ರೋಧವನ್ನು ಬದಿಗಿಟ್ಟು ಕೆಲಸ ಮಾಡಿ.  ಅತಿಯಾದ ಮಾತಿನಿಂದ ವೈಮನಸ್ಸು ಸಾಧ್ಯತೆ. ಇಷ್ಟ ದೇವರನ್ನು ಪ್ರಾರ್ಥಿಸಿ.

Advertisement

ವೃಶ್ಚಿಕ : ಆರ್ಥಿಕವಾಗಿ ಹಿನ್ನಡೆ ಸಾಧ್ಯತೆ. ಸೂರ್ಯದೇವರ ನಾಮ ಸ್ಮರಣೆ ಮಾಡಿ. ಸಂಗಾತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿ. ವಿದ್ಯಾರ್ಥಿಗಳಿಗೆ ಶುಭಫಲ.

ಧನಸ್ಸು: ಬಂಡವಾಳ ಹೂಡಿಕೆ ಮಾಡಿದರೆ ಉತ್ತಮ ಫಲ. ಆದಾಯದಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚಳ ಸಾಧ್ಯತೆ. ಉದ್ಯೋಗ ಹಾಗೂ ವ್ಯವಹಾರದಲ್ಲಿ ಮುನ್ನಡೆ. ಕುಟುಂಬದ ಕಡೆಗೂ ಗಮನ ಇರಲಿ

ಮಕರ: ಸಹೋದ್ಯೋಗಿಗಳಿಂದ ಉತ್ತಮ ಬೆಂಬಲ ಸಿಗಲಿದೆ. ವಿಷ್ಣು ನಾಮ ಸ್ಮರಣೆಯಿಂದ ಉನ್ನತಿ. ದಿನದ ಅಂತ್ಯಕ್ಕೆ ಆರೋಗ್ಯದಲ್ಲಿ ಏರುಪೇರು

ಕುಂಭ: ನಿಮ್ಮ ಯೋಚನೆಗಳನ್ನು ಬೇರೆಯವರೊಂದಿಗೆ ಚರ್ಚಿಸಿ. ಯಾವುದೇ ನಿರ್ಧಾರ ಮಾಡುವ ಮುನ್ನ ಯೋಚಿಸಿ ಹೆಜ್ಜೆ ಇಡಿ. ದಾಂಪತ್ಯದಲ್ಲಿ ಸುಖಾನುಭವ.

ಮೀನ: ಬೇರೆಯವರ ಜೊತೆ ವ್ಯವಹಾರ ಮಾಡಿ ಕೈ ಸುಟ್ಟುಕೊಳ್ಳುವ ಸಾಧ್ಯತೆ. ಸುತ್ತಲಿನ ಜನರ ಬಗ್ಗೆ ಎಚ್ಚರ ಅಗತ್ಯ. ಮೂರನೇ ವ್ಯಕ್ತಿಗಳ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ.

ಮೇಷ: ಮನೆಯಲ್ಲಿನ ಭಿನ್ನಾಭಿಪ್ರಾಯ ದೂರವಾಗುತ್ತದೆ. ಆರ್ಥಿಕ ಹಿನ್ನಡೆ ಇದ್ರೂ ಮನಸ್ಸಿಗೆ ನೆಮ್ಮದಿ ಇರಲಿದೆ. ಪತ್ನಿ, ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಮನಸ್ಸಿನ ಚಿಂತೆಗಳನ್ನು ದೂರ ಮಾಡಿ.

Advertisement

ವೃಷಭ: ಉದ್ಯೋಗದಲ್ಲಿ ಉತ್ತಮ ಸ್ಥಾನ ದೊರಕಲಿದೆ. ನಿಮ್ಮ ಕೆಲಸಗಳಿಗೆ ವಿಶೇಷ ಸ್ಥಾನಮಾನ ಸಿಗುವುದು. ನಿಮ್ಮ ಶ್ರಮಕ್ಕೆ ಬೆಲೆ ಸಿಗುವ ಕಾಲ ಹತ್ತಿರದಲ್ಲಿದೆ.

ಮಿಥುನ:  ಕುಟುಂಬದ ಜೊತೆ ಧಾರ್ಮಿಕ ಕ್ಷೇತ್ರ ದರ್ಶನ ಮಾಡಿ. ಇಷ್ಟಾರ್ಥ ಸಿದ್ದಿಯಾಗುವ ಕಾಲ ಇದು. ಪ್ರತಿದಿನದ ವ್ಯವಹಾರದಲ್ಲಿ ಮುನ್ನಡೆ ಕಂಡು ಆದಾಯ ಹೆಚ್ಚಲಿದೆ.

ಕಟಕ ಕಟಕ: ನೀವು ಕೊಟ್ಟಿರುವ ಸಾಲವಾಪಾಸಾಗಲಿದೆ. ನಿಮ್ಮ ಆರ್ಥಿಕ ಚಿಂತೆಯೂ ದೂರವಾಗಲಿದೆ. ಪತ್ನಿಯ ಆರೋಗ್ಯದ ಬಗ್ಗೆ ಹೆಚ್ಚು ಗಮನಕೊಡಿ. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನಿರ್ವಿಘ್ನವಾಗಿ ನಡೆಯಲಿದೆ.

ಸಿಂಹ: ಆರ್ಥಿಕವಾಗಿ ಅಭಿವೃದ್ಧಿಯಾಗುವ ಸಮಯ. ಗೃಹಬಳಕೆ ಹಾಗೂ ಮನಸ್ಸಿಗೆ ನೆಮ್ಮದಿ ನೀಡುವ ವಸ್ತುಗಳ ಖರೀದಿ ಸಾಧ್ಯತೆ- ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡಿ.

ಕನ್ಯಾ : ವಾಹನ ಹಾಗೂ ಕಬ್ಬಿಣದ ವಸ್ತುಗಳ  ಖರೀದಿ ಸಾಧ್ಯತೆ. ಗುರುಹಿರಿಯರ ಆಶೀರ್ವಾದದಿಂದ ಮನಸ್ಸಿಗೆ ನೆಮ್ಮದಿ. ದೂರ ಪ್ರಯಾಣದ ಭಾಗ್ಯ. ಪತ್ನಿ ಆರೋಗ್ಯದ ಕಡೆ ಗಮನ ಇರಲಿ.

Advertisement

ತುಲಾ : ಕೆಲಸದಲ್ಲಿನ ಒತ್ತಡದಿಂದ ಮಾನಸಿಕ ನೆಮ್ಮದಿ ಹಾಳು. ಸಿಟ್ಟು ಮತ್ತು ಕ್ರೋಧವನ್ನು ಬದಿಗಿಟ್ಟು ಕೆಲಸ ಮಾಡಿ.  ಅತಿಯಾದ ಮಾತಿನಿಂದ ವೈಮನಸ್ಸು ಸಾಧ್ಯತೆ. ಇಷ್ಟ ದೇವರನ್ನು ಪ್ರಾರ್ಥಿಸಿ.

ವೃಶ್ಚಿಕ : ಆರ್ಥಿಕವಾಗಿ ಹಿನ್ನಡೆ ಸಾಧ್ಯತೆ. ಸೂರ್ಯದೇವರ ನಾಮ ಸ್ಮರಣೆ ಮಾಡಿ. ಸಂಗಾತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿ. ವಿದ್ಯಾರ್ಥಿಗಳಿಗೆ ಶುಭಫಲ.

ಧನಸ್ಸು: ಬಂಡವಾಳ ಹೂಡಿಕೆ ಮಾಡಿದರೆ ಉತ್ತಮ ಫಲ. ಆದಾಯದಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚಳ ಸಾಧ್ಯತೆ. ಉದ್ಯೋಗ ಹಾಗೂ ವ್ಯವಹಾರದಲ್ಲಿ ಮುನ್ನಡೆ. ಕುಟುಂಬದ ಕಡೆಗೂ ಗಮನ ಇರಲಿ

ಮಕರ: ಸಹೋದ್ಯೋಗಿಗಳಿಂದ ಉತ್ತಮ ಬೆಂಬಲ ಸಿಗಲಿದೆ. ವಿಷ್ಣು ನಾಮ ಸ್ಮರಣೆಯಿಂದ ಉನ್ನತಿ. ದಿನದ ಅಂತ್ಯಕ್ಕೆ ಆರೋಗ್ಯದಲ್ಲಿ ಏರುಪೇರು

ಕುಂಭ: ನಿಮ್ಮ ಯೋಚನೆಗಳನ್ನು ಬೇರೆಯವರೊಂದಿಗೆ ಚರ್ಚಿಸಿ. ಯಾವುದೇ ನಿರ್ಧಾರ ಮಾಡುವ ಮುನ್ನ ಯೋಚಿಸಿ ಹೆಜ್ಜೆ ಇಡಿ. ದಾಂಪತ್ಯದಲ್ಲಿ ಸುಖಾನುಭವ.

Advertisement

ಮೀನ: ಬೇರೆಯವರ ಜೊತೆ ವ್ಯವಹಾರ ಮಾಡಿ ಕೈ ಸುಟ್ಟುಕೊಳ್ಳುವ ಸಾಧ್ಯತೆ. ಸುತ್ತಲಿನ ಜನರ ಬಗ್ಗೆ ಎಚ್ಚರ ಅಗತ್ಯ. ಮೂರನೇ ವ್ಯಕ್ತಿಗಳ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ