Featured
SSLC ಪರೀಕ್ಷೆಗಾಗಿ ಬೋಟ್ನಲ್ಲಿ ಬಂದ ವಿದ್ಯಾರ್ಥಿಗಳು…!

ರೈಸಿಂಗ್ ಕನ್ನಡ :
ಮಂಗಳೂರು :
ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್ಗಳನ್ನು ಬಂದ್ ಮಾಡಲಾಗಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು. ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್ ಪ್ರಯಾಣ ಆರಂಭಿಸಲಾಗಿದ್ದು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ ವಿದ್ಯಾರ್ಥಿಗಳು ಬೋಟ್ನಲ್ಲಿ ಪ್ರಯಾಣ ಮಾಡಿ ನಗರಕ್ಕೆ ಆಗಮಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯು ಜೂನ್ 25 ಕ್ಕೆ ಆರಂಭವಾಗಿದ್ದು ತೋಟಬೆಂಗ್ರೆ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸಂಚರಿಸಿ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ತಲುಪಲು ಕಷ್ಟವಾಗುವ ಕಾರಣದಿಂದ ಟ್ರಾಲ್ ಬೋಟ್ನಲ್ಲಿ ವಿದ್ಯಾರ್ಥಿಗಳು ತೋಟಬೆಂಗ್ರೆಯಿಂದ ಬಂದರುಗೆ ಬೋಟ್ ಪ್ರಯಾಣ ಮಾಡಿದ್ದು ಬೋಟ್ ಪ್ರಯಾಣದ ಬಳಿಕ ಆಟೋ ರಿಕ್ಷಾ ಮೂಲಕ ಪರೀಕ್ಷಾ ಕೇಂದ್ರಗಳಿಗೆ ತೆರಳಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?