ರೈಸಿಂಗ್ ಕನ್ನಡ:
ಹಾಸನ:
ಕಳೆದ ಮೂರು ದಿನಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನೆಡೆಯುತ್ತಿದೆ. ಹೀಗಾಗಿ ಹಾಸನ ಜಿಲ್ಲಾ ಸ್ಥಾಯಿ ಸಮಿತಿ ಅದ್ಯಕ್ಷರಾದ ಭವಾನಿ ರೇವಣ್ಣ ನಗರದ ಗಂಧದ ಕೋಟೆಯಲ್ಲಿರುವ ಶಾಲೆಗೆ ಬೇಟಿ ನೀಡಿ ಮಕ್ಕಳ ಯೋಗಾ ಕ್ಷೇಮಾವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ಜೊತೆ ಒಂದಿಷ್ಟು ಕಾಲ ಕಳೆದು, ಯಾರು ಕೂಡ ಕೊರೊನಾಗೆ ಹೆದರಬೇಡಿ. ನೀವು ಯಾವುದೇ ಆತಂಕ ಇಲ್ಲದೆ ಪರೀಕ್ಷೇ ಬರೆಯಿರಿ ಅಂತಾ ಮಕ್ಕಳ ಮನಸ್ಸಿನಲ್ಲಿ ವಿಶ್ವಾಸ ತುಂಬಿದರು. ಕೆಲವೊಂದು ಎಕ್ಸಾಂ ಹಾಲ್ಗಳಿಗೆ ಭೇಟಿ ನೀಡಿ ಸಾಮಾಜೀಕ ಅಂತರ ಕಾಪಾಡಿ ಪರೀಕ್ಷೆ ಬರಿಬೇಕು ಅಂತ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಭವಾನಿ ರೇವಣ್ಣ, ಈ ಮೊದಲೆ ಲಾಕ್ ಡೌನ್ ಮಾಡುವುದಕ್ಕಿಂತ ಈಗ ಲಾಕ್ ಡೌನ ಮಾಡಿದ್ರೆ ತುಂಬ ಅನೂಕೂಲ ಅಗುತ್ತಿತ್ತು. ಯಾಕಂದ್ರೆ ಸಮುದಾಯಕ್ಕೆ ಕೊರೊನಾ ಸೋಂಕು ಹರಡುತ್ತಿದೆ ಎಂದು ತಮ್ಮ ಇಂಗಿತ ವ್ಯಕ್ತ ಪಡಿಸಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?