Connect with us

Featured

ವರುಣನ ಆರ್ಭಟಕ್ಕೆ ನಲುಗಿದ ಕರ್ನಾಟಕ – ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಸಂಪರ್ಕ ಕಡಿತ- ವಾಹನ ಸವಾರರ ಪರದಾಟ

ರೈಸಿಂಗ್​ ಕನ್ನಡ:

ಯಾದಗಿರಿ:

Advertisement

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಕೆಲವು ಕಾಲ ಬಂದಾಗಿತ್ತು. ಶಹಾಪುರದಿಂದ ಕಲಬುರಗಿ, ಬೀದರ್ ಭಾಗಕ್ಕೆ ತೆರಳುವ ಬಸ್, ಲಾರಿ ಹಾಗು ಇತರ ವಾಹನ ಸವಾರರು ಪರದಾಡಿದ್ರು. ಕೆಲವು ವಾಹನಗಳು ತುಂಬಿ ಹರಿಯುತ್ತಿರುವ ನೀರಿನಲ್ಲಿ ಚಲಿಸಿದ್ರೆ, ಇನ್ನೂ ಕಾರು, ಬೈಕ್ ಗಳು ಸೇರಿದಂತೆ ಮಳೆ‌ ನೀರಿನಲ್ಲಿ ಸಿಲುಕಿದ ವಾಹನಗಳನ್ನು ತೆಗೆಯಲು ಹರಸಹಸಪಟ್ಟರು.

ಶಹಾಪುರ ನಗರದ ಹೊರವಲಯದ ಹಳ್ಳ ಕೊಳ್ಳಗಳು ನದಿಯಂತೆ ತುಂಬಿ ರಭಸದಿಂದ ಹರಿದವು. ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಮಳೆಯಿಂದ ಹೈರಾಣಾದ್ರು. ಇನ್ನು ಜಿಲ್ಲೆಯ ಸುರಪುರ, ಯಾದಗಿರಿಯಲ್ಲಿಯೂ ಕೂಡ ರಾತ್ರಿಯಿಡಿ ಮಳೆರಾಯ ಅರ್ಭಟಿಸಿದ್ದಾನೆ. ಮಳೆಯಿಂದ ತಗ್ಗು ಪ್ರದೇಶದ ಜನರು ರಾತ್ರಿಯಿಡಿ ನಿದ್ದೆಮಾಡೆ ಜಾಗರಣೆ ಮಾಡಿದ್ರು. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಒಂದು ಕಡೆ ಉತ್ತಮ‌ ಮಳೆಯಾಗ್ತಿದ್ದರೆ, ಇನ್ನೊಂದೆಡೆ ಮಳೆಯಿಂದ ತಗ್ಗು ಪ್ರದೇಶದ ಜನರ ಬದುಕು ಅಸ್ತವ್ಯಸ್ತತೆಯಾಗಿರುವುದು ಮತ್ತಷ್ಟು ಸಂಕಷ್ಟಕ್ಕೆ ಸಿಲಿಕಿಸಿದೆ.

Advertisement

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ