Connect with us

Featured

ಸ್ಮಶಾನ ಭೂಮಿ ಒತ್ತುವರಿ ಪ್ರಕರಣ – ಸೂಕ್ತ ಕ್ರಮಕ್ಕೆ ತಹಶಿಲ್ದಾರ್​ಗೆ ಸೂಚಿಸಿದ ಶಾಸಕ

ನಾಗರಾಜ್​​.Y.ಕೊಪ್ಪಳ

ಸರ್ಕಾರ ಮೀಸಲಿಟ್ಟ ಸ್ಮಶಾನ ಭೂಮಿಯನ್ನು ಕೆಲವರು ಅತಿಕ್ರಮಣ ಮಾಡಿ, ಆ ಭೂಮಿಯ ಮಣ್ಣನ್ನು ಬೇರೆಡೆಗೆ ಸಾಗಾಸುತ್ತಿರುವ ವಿಷಯ ಗಮನಕ್ಕೆ ಬಂದಿದ್ದು ಅಂತವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ತಹಶಿಲ್ದಾರ್​ಗೆ ಸೂಚಿಸಲಾಗುವುದು ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದ್ರು. ಗಂಗಾವತಿ ತಾಲೂಕಿನ
ಬಂಡಿ ಬಸಪ್ಪ ಕ್ಯಾಂಪ್ ಗೆ‌ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ಗ್ರಾಮದ ಸರ್ವೇ ‌ನಂಬರ್ 16 ರಲ್ಲಿ ಸರ್ಕಾರದ ವತಿಯಿಂದ ಭೋವಿ ಹಾಗೂ ಸಾಮಾನ್ಯ ವರ್ಗದ ಸಮಾಜಗಳ ಸ್ಮಶಾನಕ್ಕಾಗಿ ಸರ್ಕಾರ ಭೂಮಿಯನ್ನು‌ ಕೊಟ್ಟಿದೆ. ಆದ್ರೆ ಇದೇ ಭೂಮಿಯನ್ನು ಕೆಲವರು ಅತಿಕ್ರಮ ಮಾಡಿಕೊಂಡು, ಇಲ್ಲಿನ ಮಣ್ಣನ್ನು ಕೆಲ ಕಾಮಗಾರಿಗಳಿಗೆ ಬಳಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ. ತಕ್ಷಣವೇ ಈ ಮನವಿಯನ್ನು ಪರಿಗಣಿಸಿ ಇಂತಹ ಕೆಲಸಕ್ಕೆ ಕೈ ಹಾಕಿದವರ ವಿರುದ್ದ ಕ್ರಮಕ್ಕೆ ತಹಶಿಲ್ದಾರ್​ಗೆ ಸೂಚಿಸಲಾಗುವುದು ಎಂದ್ರು.‌ ಶಾಸಕರಿಗೆ ತಹಶಿಲ್ದಾರ್​ ಎಲ್.ಡಿ ಚಂದ್ರಕಾಂತ್, ಪಿಎಸ್ಐ ದೊಡ್ಡಪ್ಪ, ಕಂದಾಯ ನೀರಿಕ್ಷಕರಾದ ಮಂಜುನಾಥ ಹಿರೇಮಠ, ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸಿದ್ದರಾಮಯ್ಯಸ್ವಾಮಿ, ಗ್ರಾಮಸ್ಥರಾದ ಬಸಣ್ಣ, ಯಮನೂರಪ್ಪ, ಕೃಷ್ಣ, ರವಿಕುಮಾರ್, ಜೈಶಂಕರ್, ಕಳಕಪ್ಪ ಸೇರಿದಂತೆ ಮತ್ತಿತರರು ಇದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ