ಆರೋಗ್ಯ
ಸ್ವಯಂಪ್ರೇರಿತ ಲಾಕ್ಡೌನ್ಗೆ ಮುಂದಾದ ಕೊರಟಗೆರೆ ಜನ – ನಿಗಧಿತ ಸಮಯದಲ್ಲಿ ಮಾತ್ರ ಓಡಾಟ

ರೈಸಿಂಗ್ ಕನ್ನಡ :
ಕೆ.ಆರ್ ಬಾಬು, ತುಮಕೂರು :
ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳಿಂದ ನಲುಗಿ ಹೋಗಿರುವ ತುಮಕೂರು ಜಿಲ್ಲೆಯ ಜನತೆ ಸ್ವಯಂ ಲಾಕ್ಡೌನ್ಗೆ ಮುಂದಾಗುತ್ತಿದ್ದಾರೆ. ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಜನ ಸ್ವಯಂಪ್ರೇತಿ ಲಾಕ್ಡೌನ್ ಮಾಡಿದ್ದಾರೆ.
ತಾಲೂಕಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. 1 ಗಂಟೆ ಬಳಿಕ ಎಲ್ಲಾ ಅಂಗಡಿಗಳು ಸ್ವಯಂಪ್ರೇರಿತ ಬಂದ್ ಆಗಲಿವೆ. ಜುಲೈ 20 ರವರೆಗೂ ಲಾಕ್ಡೌನ್ ಮಾಡಲು ಕೊರಟಗೆರೆ ಜನರು ನಿರ್ಧಾರ ಮಾಡಿಕೊಂಡಿದ್ದಾರೆ. ಕೊರಟಗೆರೆ ತಾಲ್ಲೂಕಿನಲ್ಲಿ ಈವರೆಗೂ ಎರಡು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕೊರಟಗೆರೆ ವರ್ತಕರ ಸಂಘದ ಈ ಮಹತ್ವದ ನಿರ್ಧಾರಕ್ಕೆ ಕೊರಟಗೆರೆ ಜನ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?