Connect with us

Featured

ಪಕ್ಷನಿಷ್ಠ ಬಸ್ಸುಗೌಡ ಬಿಳ್ಹಾರ- ಕೆಪಿಸಿಸಿ ಸಾರಥಿಗೆ ಶುಭಕೋರಿದ ಪ್ರಭಾವಿ ನಾಯಕ

ದುರ್ಗೇಶ್​ ಮಂಗಿಹಾಳ, ಯಾದಗಿರಿ:

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತನ್ನದೆ ಇತಿಹಾಸವಿದೆ. ಇಲ್ಲಿನ ಮುಖಂಡರು ಅಡಿಪಾಯವಾಗಿ ಪಕ್ಷ ನಿಷ್ಠೆಯಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅದ್ರಲ್ಲಿ ಯುವ ನಾಯಕ ಬಸ್ಸುಗೌಡ ಬಿಳ್ಹಾರ್ ಕೂಡ ಒಬ್ಬರು. ಪಕ್ಷದಲ್ಲಿ ಯಾವುದೇ ಲಾಭ, ಹುದ್ದೆ ಬಯಸದೆ ಪಕ್ಷಕ್ಕಾಗಿ ನಿಯತ್ತನಿಂದ ಕೆಲಸ ಮಾಡುತ್ತಿದ್ದಾರೆ. ಬಡವರು, ಬಲಿದರು ಯಾರಾದ್ರು ಸಹಾಯ ಕೇಳಿಕೊಂಡು ಬಂದರೆ ಅವರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸಿದ ಉದಾಹರಣೆ ಇಲ್ಲ. ತನ್ನ ಕೈಯಲ್ಲಿ ಎಷ್ಟಾಗುತ್ತೋ ಅಷ್ಟು ನೆರವು ನೀಡುತ್ತಾರೆ.

Advertisement

ಕಳೆದ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಯಾದಗಿರಿ ಮತ ಕ್ಷೇತ್ರದ ಎಲ್ಲಾ ಹೋಬಳಿ, ಗ್ರಾಮಗಳಿಗೆ ತೆರಳಿ, ಜನರ ಕಷ್ಟ-ಸುಖದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕ್ರಮದಲ್ಲಿ ಮುಂದಾಳತ್ವ ವಹಿಸಿ ಯಶಸ್ವಿಗೆ ಕಾರಣರಾಗಿದ್ದಾರೆ. ಕ್ಷೇತ್ರದ ತುಂಬೆಲ್ಲ ತನ್ನದೆ ಯುವ ಸೇನೆ ಹೊಂದಿದ್ದಾರೆ. ಯುವಕರ ತಂಡ ಕಟ್ಟಿಕೊಂಡು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಪಕ್ಷದಲ್ಲಿ ಯಾವುದೇ ಹುದ್ದೆ ಹೊಂದಿರದಿದ್ದರೂ ರಾಜ್ಯಮಟ್ಟದ ಹಾಗೂ ರಾಷ್ಟ್ರಮಟ್ಟದ ನಾಯಕರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹಾಗೂ ಈಶ್ವರ ಖಂಡ್ರೆ ಅವರಂತಹ ಹಿರಿಯ ನಾಯಕರ ಆರ್ಶಿವಾದವಿದೆ. ಎಲ್ಲರ ಆಸೆಯದಂತೆ ಮುಂದೊಂದು ದಿನ ಜನ ನಾಯಕರಾಗಲಿ‌ ಎನ್ನುವುದು ನಮ್ಮ ಆಶಯ.

ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಮುಂದಾಗಿರುವುದು ಯುವಕರಿಗೆ, ಮುಖಂಡರಿಗೆ ಮತ್ತಷ್ಟು ಶಕ್ತಿತುಂಬಿದೆ. ಕೆಪಿಸಿಸಿ ಸಾರಥಿಯಾಗಿ ಪ್ರತಿಜ್ಞಾ ಕಾರ್ಯಕ್ರಮವಿದ್ದು, ಈ ಮೂಲಕ ಅವರಿಗೆ ಶುಭ ಹಾರೈಸುವೆ

  • ಬಸ್ಸುಗೌಡ ಪಾಟೀಲ್ ಬಿಳ್ಹಾರ್. ಪ್ರಭಾವಿ ನಾಯಕ, ಯಾದಗಿರಿ

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ