Connect with us

Featured

ಪ್ರತಿದಿನ ಮೂಸಂಬಿ ತಿನ್ನಿರಿ – ರೋಗಗಳಿಂದ ದೂರ ಇರಿ!

ರೈಸಿಂಗ್ ಕನ್ನಡ:

Advertisement

ಮೂಸಂಬಿ ಹಣ್ಣಿನಲ್ಲಿರುವ ವಿಟಮನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ವಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ.

ಮಳೆಗಾಲದ ಸಮಯದಲ್ಲಿ ಶೀತ,ಜ್ವರ,ಅಸ್ವಸ್ಥತೆ, ಅತಿಸಾರ ಮುಂತಾದ ಸಮಸ್ಯೆಗಳು ಕಾಣಿಸುತ್ತದೆ, ಇದಕ್ಕೆ ಮುಖ್ಯ ಕಾರಣ ಮಾನ್ಸೂನ್ ಸಂಧರ್ಭದಲ್ಲಿ ನಾವು ಸೇವಿಸುತ್ತಿರುವ ಆಹಾರ ಮೂಲ ಕಾರಣವಾಗುತ್ತದೆ.

ದಿನನಿತ್ಯದ ಆಹಾರಗಳ ಬಗ್ಗೆ ಕಾಳಜಿವಹಿಸಿದರೆ ಮಾನ್ಸೂನ್ ನಲ್ಲಿ ಉಂಟಾಗುವ ಕಾಯಿಲೆಗಳಿಂದ ಪಾರಾಗಬಹುದು.

ಮಳೆಗಾಲದಲ್ಲಿ ಸಮತೋಲಿತ ಆಹಾರಗಳನ್ನು ಸೇವಿಸಲು ಪ್ರಯತ್ನಿಸಿ. ಆಹಾರಗಳೊಂದಿಗೆ ಹಣ್ಣುಗಳನ್ನು ಸೇವಿಸುವುದು ಅಭ್ಯಾಸ ಮಾಡಿಕೊಳ್ಳಬೇಕು. ಪ್ರತಿನಿತ್ಯ ಕನಿಷ್ಟ ಮೂರು ಹಣ್ಣುಗಳನ್ನು ತಿನ್ನಲು ಪ್ರಯತ್ನಿಸಿದರೆ,ಅದು ಸಾಧ್ಯವಾಗದೇ ಇದ್ದರೆ ಎರಡು ಮೂಸಂಬಿ ಹಣ್ಣುಗಳನ್ನಾದರೂ ತಿನ್ನಬೇಕು.


ಮಾನ್ಸೂನ್ ಕಾಲದಲ್ಲಿ ಮೂಸಂಬಿ ಹಣ್ಣುಗಳು ಹೆಚ್ಚಾಗಿ ಸಿಗುತ್ತವೆ. ವಿಟಮಿನ್ ಎ ಮತ್ತು ಬಿ ಕಾಂಪ್ಲೆಕ್ಸ್ , ಪ್ಲಾವೊನೈಡ್, ಅಮೈನೋ ಆ್ಯಸಿಡ್ , ಕ್ಯಾಲ್ಸಿಯಂ, ಅಯೋಡಿನ್, ಫಾಸ್ಪರಸ್,ಸೋಡಿಯಂ,ಮ್ಯಾಂಗನೀಸ್ ಮೊದಲಾದ ಅಂಶಗಳು ಮೂಸಂಬಿಯಲ್ಲಿ ಹೇರಳವಾಗಿದೆ. ಅಂಟಿ-ಆ್ಯಕ್ಸಿಡೆಂಟ್ ಅಂಶಗಳು ಇದರಲ್ಲಿ ಹೇರಳವಾಗಿರುವುದರಿಂದ ಮಳೆಕಾಲದ ಉಪಯುಕ್ತ ಹಣ್ಣುಗಳಲ್ಲಿ ಮೂಸಂಬಿಗೆ ಮೊದಲ ಸ್ಥಾನವಿದೆ.

ಈ ಹಣ್ಣಿನಲ್ಲಿ ಪೊಟಾಶಿಯಂ, ಫೊಲಿಕ್ ಆ್ಯಸಿಡ್, ಕ್ಯಾಲ್ಸಿಯಂ ಕೊಲೆಸ್ಟ್ರಾಲ್ ಅಂಶಗಳಿದ್ದು ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ರಕ್ತದ ಜೀವಕೋಶಗಳಲ್ಲಿ ಎಲೆಕ್ಟ್ರೋಲೈಟ್ ಸಮತೋಲನ ಕಾಪಾಡಿಕೊಳ್ಳುವಲ್ಲಿ ಈ ಅಂಶಗಳು ಸಹಾಯಕವಾಗಿದೆ. ಈ ಹಣ್ಣಿನಲ್ಲಿರುವ ಪೊಟಾಶಿಯಂ ಮೆದುಳಿಗೆ ಆಮ್ಲಜನಕವನ್ನು ಪೂರೈಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಮೂಸಂಬಿ ಹಣ್ಣಿನಲ್ಲಿರುವ ವಿಟಮಿನ್ ಸಿ ಮತ್ತು ಎ ರಕ್ತದಲ್ಲಿರುವ ಬಿಳಿ ಜೀವಕೋಶಗಳನ್ನು ಉತ್ವಾದಿಸಲು ಉತ್ತೇಜಿಸುತ್ತದೆ. ಇದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಸುಧಾರಿಸುತ್ತದೆ. ಹಾಗೆಯೇ ದೇಹದಲ್ಲಿ ಕಬ್ಬಿನಾಂಶವನ್ನು ಹೆಚ್ಚಿಸಲು ಮೂಸಂಬಿ ಹಣ್ಣಿನ ಸೇವನೆ ಉತ್ತಮ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ