Connect with us

Featured

ಕೊರೊನಾ ಓಡಿಸಲು ಮಾಸ್ಟರ್​​ ಮೈಂಡ್​​- ಬುದ್ಧಿವಂತರಲ್ಲೇ ಬುದ್ಧಿವಂತ ಈ ರಿಂಗ್​​ ಮಾಸ್ಟರ್​..!

ರೈಸಿಂಗ್​ ಕನ್ನಡ:

Advertisement

ನಾಗರಾಜ್​​. Y. ಕೊಪ್ಪಳ:

ಇದು ಕೋವಿಡ್-19 ಕಾಲ. ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಉಪಯೋಗಿಸುವುದು ಕೋವಿಡ್-19 ದೂರಮಾಡಲು ಇರುವ ಮಾರ್ಗ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಗೆ ಏನೊ ಮಾಡಲು ಹೋಗಿ ಮತ್ತೇನೊ ಮಾಡಿಕೊಂಡಿದ್ದಾರೆ ಕೊಪ್ಪಳದ ಉಪನೋಂದಣಾಧಿಕಾರಿ ರುದ್ರಮೂರ್ತಿ..!

Advertisement

ಹೌದು.. ಕೊಪ್ಪಳದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸಾಮಾಜಿಕ ಅಂತರಕ್ಕಾಗಿ ಎಡವಟ್ಟು ನಡೆದಿದೆ. ವಿವಿಧ ಕೆಲಸಗಳಿಗಾಗಿ ಕಚೇರಿಗೆ ಬರುವ ಸಾರ್ವಜನಿಕರು ಎರಡು ಗಜ ಇಲ್ಲವೇ ಮೂರು ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಎಲ್ಲೆಡೆ ಹೇಳಲಾಗುತ್ತದೆ. ಆದರೆ ಬಹುತೇಕ ಕಡೆ ಇದು ಪಾಲನೆಯಾಗದಿರುವುದು ಕಂಡು ಬರುವುದೇ ಜಾಸ್ತಿ. ಅದಕ್ಕಾಗಿ ಉಪನೋಂದಣಾಧಿಕಾರಿ ರುದ್ರಮೂರ್ತಿ ಅವರಿಗೆ ಯಾರು ಹೇಳಿದರೊ ಗೊತ್ತಿಲ್ಲ ಸುಮಾರು ಒಂದೂವರೆ ಅಡಿ ಎತ್ತರದ ಸಿಮೆಂಟ್ ರಿಂಗ್ ಮಾಡಿಸಿದ್ದಾರೆ..!

ಸಿಮೆಂಟ್​ ರಿಂಗ್​ ಒಳಗೆ ನಿಂತಿರುವ ಸಾರ್ವಜನಿಕರು

ಕಚೇರಿಯೊಳಗೆ ಎತ್ತರದ ಸಿಮೆಂಟ್ ರಿಂಗ್ ಹಾಕಿಸಿ ಜನರನ್ನು ಆ ರಿಂಗ್‌ನೊಳಗೆ ನಿಲ್ಲಲು ಸೂಚಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಖುಷಿಯಲ್ಲಿ ಕೆಲಸ ಮಾಡಲಾಗುತ್ತಿತ್ತು. ಆದರೆ ವಯಸ್ಸಾದವರು, ಅಂಗವಿಕಲರು ಈ ರಿಂಗ್‌ನೊಳಗಡೆ ನಿಂತು ಆಯತಪ್ಪಿ ಬಿದ್ದು ಗಾಯಗೊಂಡದ್ದೇ ಹೆಚ್ಚು.

Advertisement

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಅವೈಜ್ಞಾನಿಕ ಆಲೋಚನೆಗಳ ಅನುಷ್ಠಾನ ಎಷ್ಟರಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಪ್ರಶ್ನೆ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ