Connect with us

Featured

ನಭೋಮಂಡಲದಲ್ಲಿ ಭಾನುವಾರದ ಕೌತುಕ – ಭಾರತದಲ್ಲಿ ಗೋಚರವಿಲ್ಲ ಈ ಚಂದ್ರಗ್ರಹಣ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಎರಡು ವಾರಗಳ ಹಿಂದೆ ನಭೋ ಮಂಡಲದಲ್ಲಿ ಸೂರ್ಯಗ್ರಹಣದ ಕೌತುಕ ಸಂಭವಿಸಿತ್ತು. ಬಾನಂಗಳದಲ್ಲಿ ನೆರಳು ಬೆಳಕಿನ ಆಟ ಎಲ್ಲರ ಗಮನಸೆಳೆದಿತ್ತು. ಭಾರತದಲ್ಲಿ ಗೋಚರಿಸಿದ ಈ ಸೂರ್ಯಗ್ರಹಣದ ಒಳಿತು-ಕೆಡುಕುಗಳ ಚರ್ಚೆ ಆಗಿತು. ಈಗ ಮತ್ತೆ ನಭೋ ಮಂಡಲ ಮತ್ತೊಂದು ನೆರಳು ಬೆಳಕಿನ ಆಟಕ್ಕೆ ಸಜ್ಜಾಗಿದೆ. ಜುಲೈ ತಿಂಗಳ ಮೊದಲ ಭಾನುವಾನುರ ಅಂದ್ರೆ 5ನೇ ತಾರೀಕಿಗೆ ಚಂದ್ರಗ್ರಹಣ ಸಂಭವಿಸಲಿದೆ. ಆದ್ರೆ ಇದು ಭಾರತದಲ್ಲಿ ಗೋಚರವಿಲ್ಲದ ಕಾರಣ ಯಾವುದೇ ಆಚರಣೆಗಳಿಲ್ಲ.

Advertisement

ಭಾನುವಾರದ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಸ್ಪರ್ಶವಾಗಿ 11.22ಕ್ಕೆ ಮೋಕ್ಷವಾಗಲಿದೆ. ಎರಡು ಗಂಟೆ 45 ನಿಮಿಷಗಳ ಕಾಲ ಗ್ರಹಣ ಸಂಭವಿಸಲಿದೆ. ಭೂಮಿಯ ನೆರಳಿನ ಹೊರಭಾಗದ ಮಾರ್ಗವಾಗಿ ಚಲಿಸಲಿರುವ ಚಂದ್ರ, ಅರ್ಧ ಭಾಗ ಅಥವಾ ಪೂರ್ಣ ಪ್ರಮಾಣದಲ್ಲಿ ಮರೆಯಾಗದೆ ತೆಳುಛಾಯೆಯಲ್ಲಿ ಸಂಪೂರ್ಣವಾಗಿ ಗೋಚರಿಸಲಿದ್ದಾನೆ. ಈ ತೆಳುಛಾಯೆ ಚಂದ್ರಗ್ರಹಣ ಜನ್ಮರಾಶಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಅಂದಹಾಗೆ ಇದು ಪೂರ್ಣ ಚಂದ್ರಗ್ರಹಣವಲ್ಲ. ತೆಳು ಛಾಯೆ ಅಂದ್ರೆ ಪೆನುಂಬ್ರ ಮಾತ್ರ ಗ್ರಹಣ ಸಮಯದಲ್ಲಿ ಗೋಚರಕ್ಕೆ ಒಳಪಡಲಿದೆ. ಇದು ಈ ವರ್ಷದ 4ನೇ ಪೆನುಂಬ್ರ ಚಂದ್ರಗ್ರಹಣವಾಗಲಿದೆ. ಈ ವರ್ಷ ಈಗಾಗಲೇ ಎರಡು ಬಾರಿ ಚಂದ್ರಗ್ರಹಣ ಮತ್ತು ಒಮ್ಮೆ ಸೂರ್ಯ ಗ್ರಹಣ ಸಂಭವಿಸಿದೆ. ಜುಲೈ 5ರಂದು ನಡೆಯುವುದು ನಾಲ್ಕನೆ ಗ್ರಹಣ ಅಂದ್ರೆ 3ನೇ ಚಂದ್ರ ಗ್ರಹಣ. ಭಾರತದಲ್ಲಿ ಈ ಗ್ರಹಣ ಗೋಚರ ಇಲ್ಲದೇ ಇದ್ರೂ ಉತ್ತರ ಅಮೆರಿಕಾ, ಫೆಸಿಫಿಕ್​​ ವಲಯ, ಅಟ್ಲಾಂಟಿಕ್​ ವಲಯ ಮತ್ತು ಅಂಟಾರ್ಟಿಕಾ ವಲಯ, ವೆಸ್ಟ್​ ಇಂಡೀಸ್​ ನ ಕೆಲ ಭಾಗಗಳು, ದಕ್ಷಿಣ ಅಮೆರಿಕಾದ ಕೆಲ ಭಾಗ ಹಾಗೂ ನ್ಯೂಜಿಲೆಂಡ್​​ ದಕ್ಷಿಣ ಭಾಗದಲ್ಲಿ ಈ ಗ್ರಹಣ ಗೋಚರವಾಗಲಿದೆ.

Advertisement

ಇಂತಹದ್ದೆ ಇನ್ನೊಂದು ಪೆನುಂಬ್ರ ಚಂದ್ರಗಹಣ ನವೆಂಬರ್ 30ರಂದು ನಡೆಯಲಿದೆ. ಇದೂ ಕೂಡ ಭಾರತದಲ್ಲಿ ಕಾಣಿಸುವುದಿಲ್ಲ. ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಅಟ್ಲಾಂಟಿಕ್, ಆರ್ಕ್​​ಟಿಕ್ ಪ್ರದೇಶದಲ್ಲಿ ಈ ಗ್ರಹಣ ಗೋಚರಿಸಲಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ