ರೈಸಿಂಗ್ ಕನ್ನಡ :
ಬೆಂಗಳೂರು:
ಹೆಮ್ಮಾರಿ ಕೊರೊನಾ ಆಬ್ಬರಿಸಿ ಅಟ್ಟಹಾಸ ಮೆರೆಯುತ್ತಿರುವಾಗಲೇ ಶುಕ್ರವಾರದಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ.
ಮಾಸಿಕ ಗೌರವ ಧನ 12 ಸಾವಿರ ಹೆಚ್ಚಳ, ಕರೊನಾ ಎದುರಿಸಲು ಸುರಕ್ಷಿತ ಕಿಟ್, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯರ್ತೆಯರು ಧರಣಿ ನಡೆಸಲಿದ್ದಾರೆ.
ಸರ್ಕಾರಕ್ಕೆ 10 ಬಾರಿ ಮನವಿ ಪತ್ರ ನೀಡಿದರೂ ರಾಜ್ಯ ಸರ್ಕಾರ ಇತ್ತ ತಿರುಗಿಯೂ ನೋಡಿಲ್ಲ.ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ.
ಹೀಗಾಗಿ ಸರ್ಕಾರಕ್ಕೆ ನಾಳೆಯಿಂದ ಎದುರಾಗಲಿದೆ ಅಶಾ ಕಾರ್ಯಕರ್ತೆಯರ ಸಂಕಟ ಎದುರಾಗಲಿದೆ. ರಾಜ್ಯಾದ್ಯಂತ 42 ಸಾವಿರ ಮಂದಿ ಆಶಾ ಕಾರ್ಯಕರ್ತೆಯರಿದ್ದು ಕೆಲಸ ಮಾಡುತ್ತಿದ್ದಾರೆ.
ಕಡಿಮೆ ವೇತನದ ನಡುವೆಯೂ ಆಶಾ ಕಾರ್ಯಕರ್ತೆಯರು ಕೊರೊನಾ ವಾರಿಯರ್ರಾಗಿ ಸೇವೆ ಮಾಡಿದ್ದರು.ಕೊರೊನಾ ತಡೆಯಲು ಆಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚುವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?