ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಕೊರೊನಾ ರಣಕೇಕೆಗೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಕೂಡ ಕಂಗಾಲಾಗಿವೆ. ಯಾದಗಿರಿಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಈಗ ಯಾದಗಿರಿ ಜಿಲ್ಲಾಡಳಿತ ಭವನಕ್ಕೆ ಕೊರೊನಾ ಮಹಾಮಾರಿ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾಡಳಿತ ಭವನದ ಸುತ್ತಮುತ್ತಲಿನ 500 ಮೀಟರ್ ಪ್ರದೇಶ ಬಫರ್ ಝೋನ್ ಮಾಡಲಾಗಿದೆ.
ಜಿಲ್ಲಾಡಳಿತ ಸೀಲ್ ಡೌನ್ ಆಗಿರುವ ವಿಷಯ ತಿಳಿಯದೆ ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರು ಮತ್ತು ಸಿಬ್ಬಂಗಳು ಬರುತ್ತಿದ್ದಾರೆ. ಆದ್ರೆ ಸಾರ್ವಜನಿಕರು ಮತ್ತು ಸಿಬ್ಬಂದಿಯನ್ನು ಗೇಟ್ ಬಳಿ ಎಸಿ ಶಂಕರಗೌಡ ಸೋಮನಾಳ ನೇತೃತ್ವದಲ್ಲಿ ವಾಪಾಸ್ ಕಳುಹಿಸಲಾಗುತ್ತಿದೆ.
ಜಿಲ್ಲಾಡಳಿತ ಕಟ್ಟದ ಸುತ್ತಲೂ ಇರುವ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ನಗರಸಭೆಯಿಂದ ಜಿಲ್ಲಾಡಳಿತ ಭವನಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಈ ನಡುವೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆ ಕೂಡ ನಡೆಯುತ್ತಿದೆ.ಇದಕ್ಕೆ ಸದಸ್ಯರು ಮತ್ತು ಚುನಾವಣಾ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?