Connect with us

Featured

ವಿಶ್ವವನ್ನೇ ಕಂಗೆಡಿಸಿದೆ ಕೊರೊನಾ ವೈರಸ್- ಭಾರತದಲ್ಲಿ 8 ಲಕ್ಷ ದಾಟಿದ ಕೊರೊನಾ ಪಾಸಿಟಿವ್ ಕೇಸ್

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ವೇಗವನ್ನು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಆಗ್ತಿದೆ. ಸರ್ಕಾರಗಳು ಕೋವಿಡ್​19 ಸೋಂಕು ತಡೆಯಲು ನಡೆಸುತ್ತಿರುವ ಎಲ್ಲಾ ಕಾರ್ಯಗಳು ಅಂದುಕೊಂಡಷ್ಟು ಕೆಲಸ ಮಾಡುತ್ತಿಲ್ಲ. ಈ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 2,82,511 ಕೋವಿಡ್​​19 ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ.

Advertisement

ICMR ಮಾಹಿತಿಯಂತೆ ದಿನದಿಂದ ದಿನಕ್ಕೆ ಕೋವಿಡ್​ ಪರೀಕೆಗಳನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚು ಮಾಡಲಾಗುತ್ತಿದೆ. ಜುಲೈ 10ರ ತನಕ ಭಾರತದಲ್ಲಿ ಒಟ್ಟು 1,13,07,002 ಕೋವಿಡ್​19 ಟೆಸ್ಟ್​ ಮಾಡಲಾಗಿದೆ. ಶುಕ್ರವಾರದ ಒಂದೇ ದಿನ ಭಾರತದಲ್ಲಿ ಕೋವಿಡ್​19 ಸೋಂಕಿತರ ಸಂಖ್ಯೆ 27114ಕ್ಕೆ ಏರಿಕೆ ಆಗಿದೆ. ಭಾರತದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದ್ದು ಸದ್ಯಕ್ಕೆ ಇದು 8,20,916 ಮುಟ್ಟಿದೆ.

ಸಮಾಧಾನಕರ ವಿಷಯ ಅಂದ್ರೆ ಭಾರತದ ಜನಸಂಖ್ಯೆಗೆ ಹೋಲಿಸಿದ್ರೆ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ ಇದೆ. ಇದರ ಜೊತೆಗೆ ಕೊರೊನಾದಿಂದ ಭಾರತದಲ್ಲಿ ಆಗಿರುವ ಸಾವಿನ ಪ್ರಮಾಣ ಇಡೀ ವಿಶ್ವದಲ್ಲೇ  ಕಡಿಮೆ ಇದೆ.  ಲೆಕ್ಕಾಚಾರದ ಪ್ರಕಾರ ಭಾರತದಲ್ಲಿ ಪ್ರತೀ 10 ಲಕ್ಷ ಜನಸಂಖ್ಯೆಯ ಪೈಕಿ 505.37 ಜನರಿಗೆ ಕೊರೊನಾ ಸೋಂಕಿದೆ. ಜಾಗತಿಕ ಸರಾಸರಿಯಲ್ಲಿ ಪ್ರತಿ 10ಲಕ್ಷಕ್ಕೆ ಇದರ ಪ್ರಮಾಣ 1,453.25ರಷ್ಟಿದೆ. ಚಿಲಿಯಲ್ಲಿ ಪ್ರತೀ 10ಲಕ್ಷ ಜನರ ಪೈಕಿ 15,459.8 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ