Connect with us

Featured

ಬೀದರ್‌ನಲ್ಲಿ ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ : ಸಿಟಿ ತೊರೆಯುತ್ತಿರುವ ಸ್ಥಳೀಯರು

ರೈಸಿಂಗ್​ ಕನ್ನಡ :

ಪ್ರತಿನಿಧಿ : ವಿಶ್ವಕುಮಾರ್, ಬೀದರ್:

 ರಾಜ್ಯದ ಮುಕುಟ, ಗಡಿಭಾಗ ಬೀದರ್ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲಾ ಸಾವಿನ ಸಂಖ್ಯೆಯಲ್ಲೂ ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಂಡಿದೆ. ಇದರ ಪರಿಣಾಮ ಗಡಿ ಭಾಗದ ಜನರು, ಜಿಲ್ಲೆಯನ್ನ ತೊರೆದು ಹೋಗುತ್ತಿದ್ದಾರೆ.

 ಕರ್ನಾಟಕದ ಕಾಶ್ಮೀರ ಅಂದರೆ ಅದು ಬೀದರ್ ಜಿಲ್ಲೆ. ಜಿಲ್ಲೆಯಲ್ಲಿ ಆರಂಭದಲ್ಲಿ‌ ನಿಯಂತ್ರಣದಲ್ಲಿದ್ದ  ಕೊರೊನ ಮಹಾಮಾರಿ ದಿನ ಕಳೆದಂತೆ ಏರಿಕೆಯಾಗ ತೊಡಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ.

Advertisement

ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,061 ಜನರಿಗೆ ಸೋಂಕು ದೃಢಪಟ್ಟಿದ್ದು, 53 ಜನ‌ ಮಹಾಮಾರಿಗೆ ಬಲಿಯಾಗಿದ್ದಾರೆ. ಇತ್ತ ಇನ್ನು 366 ಪ್ರಕರಣಗಳು ಸಕ್ರಿಯವಾಗಿದ್ದು ಜನ ಆತಂಕದಲ್ಲೆ ಬದುಕುವಂತಾಗಿದೆ.ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದ ಜಿಲ್ಲೆಗಳ ಪಟ್ಟಿಯಲ್ಲಿ ಮೂರನೆ ಸ್ಥಾನದಲ್ಲಿದೆ.. ಹೀಗಾಗಿ ಜಿಲ್ಲೆಯ ಜನತೆಯಲ್ಲಿ ಕ್ಷಣ ಕ್ಷಣಕ್ಕೂ ಆತಂಕ‌ ಮನೆ ಮಾಡಿದೆ.ಹೀಗಾಗಿ ಜನ ತಮ್ಮ ಜೀವ ರಕ್ಷಣೆಗಾಗಿ ಊರನ್ನ ಬಿಟ್ಟು ಹೋಗಲು ಮುಂದಾಗಿದ್ದಾರೆ.

ನಗರದ ಕೆಲ ಭಾಗದಲ್ಲಿ ದಿನ‌ಗೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದ ಜನ ಇವತ್ತಿನ ಪರಿಸ್ಥಿತಿಯಲ್ಲಿ ತಮ್ಮ ಜೀವ ಕೈಯಲ್ಲಿ ಹಿಡಿದು ಬದುಕು ಮಾಡುವಂತಾಗಿದೆ. ಜೀವ ಉಳಿದರೆ ಮುಂದೆ ಹೇಗೋ ಬದುಕು ಮತ್ತೆ ಕಟ್ಟಿಕೊಳ್ಳಬಹುದು ಅಂತಾ ಜನತೆ ಈಗ ಊರು ಬಿಟ್ಟು ಬೇರೊಂದು ‌ಕಡೆ ಮುಖಮಾಡಿದ್ದಾರೆ.

ಇತ್ತ ರಾಜ್ಯದಲ್ಲಿ‌ಕೋರೊನಾ ಸೊಂಕಿತರ ಸಂಖ್ಯೆ‌ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೊಷಿಸಿದೆ. ಕೇಂದ್ರ‌ಸರ್ಕಾರ ಘೋಷಣೆ‌ಮಾಡಿದ 30  ಡೆಂಜರ್ ಜಿಲ್ಲೆಗಳಲ್ಲಿ ಬೀದರ್ ಜಿಲ್ಲೆ ಸಹ ಒಂದಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಬೀದರ್ ಜಿಲ್ಲೆ ಬಗ್ಗೆ  ನಿರ್ಲಕ್ಷ್ಯ ತೊರಿಸಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳನ್ನ ಲಾಕ್ ಡೌನ್‌ಮಾಡಿದೆ, ಇದು ಜಿಲ್ಲೆಯ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ.

ಜಿಲ್ಲೆಯ ಜನತೆ ಲಾಕ್ ಡೌನ್ ಗೆ ಬೆಂಬಲ‌ ಸೂಚಿಸಿದ್ದರೂ ರಾಜ್ಯ ಸರ್ಕಾರ ಮಾತ್ರ ‌ಲಾಕ್ ಡೌನ್ ಘೋಷಣೆಗೆ ಮುಂದಾಗದೆ ಇರೋದು ವಿಪರ್ಯಾಸವಾಗಿದೆ. ಇತ್ತ ಮಹಾರಾಷ್ಟ್ರ ಅತ್ತ ತೆಲಂಗಾಣ ರಾಜ್ಯಗಳಲ್ಲೂ ಬೀದರ್ ಜಿಲ್ಲೆಯ ಜನತೆ ತಮ್ಮ ಹಸಿವಿನ ಜೋಳಿಗೆ ತುಂಬಿಸಿ ಕೊಳ್ಳಲು ಹೋದವರ ಬದುಕು ಸಹ ಮೂರಾಬಟ್ಟೆಯಾಗಿದೆ.

ಎರಡು ರಾಜ್ಯಗಳಲ್ಲೂ ಕೊರೊನಾ ಮಹಾಮಾರಿ ಹೆಚ್ಚಾಗಿದ್ದು ಇತ್ತ ತಮ್ಮ ಊರುಗಳಿಗೂ ಬಾರದಂತಾಗಿದೆ.ಬಂದರೆ ಇತ್ತವು ಮಹಾಮಾರಿ ಶರವೇಗದಲ್ಲಿ ಬಹರಡುತ್ತಿದ್ದು, ಜನತೆ ಮತ್ತಷ್ಟು ಕಂಗಾಲಾಗದ್ದಾರೆ. ಈಗಲಾದರು ರಾಜ್ಯ‌ಸರ್ಕಾರ ಬೀದರ್ ಜಿಲ್ಲೆಯನ್ನ ಲಾಕ್ ಡೌನ್ ಮಾಡುತ್ತಾ ಎಂದು ಕಾದು ನೋಡಬೇಕಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ