Featured
ಬಾಗಲಕೋಟೆಯಲ್ಲಿ ಕೊರೊನಾಗೆ ಒಂದೇ ದಿನ 3 ಬಲಿ – 28ಕ್ಕೆ ಏರಿದ ಸಾವಿನ ಸಂಖ್ಯೆ

ರೈಸಿಂಗ್ ಕನ್ನಡ :
ಪ್ರತಿನಿಧಿ, ಮಂಜುನಾಥ ತಳವಾರ, ಬಾಗಲಕೋಟೆ :
ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯದ ಹಲವೆಡೆ ಅದು ತನ್ನ ಕದಂಬ ಬಾಹುವನ್ನ ವಿಸ್ತರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸಿದೆ.
ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19ಗೆ ಮೂವರು ಬಲಿಯಾಗಿದ್ದಾರೆ. ಇದ್ರೊಂದಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದೆ. ಮೂವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ಮೂವರಿಗೂ ಕೋವಿಡ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗ್ತಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೂವರ ಸಾವನ್ನಪ್ಪಿದ್ದಾರೆ. ಇನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುತ್ತೆ ಎಂದು
ಬಾಗಲಕೋಟೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?