Connect with us

Featured

ಬೃಹತ್ ನಕ್ಷತ್ರ ಕಣ್ಮರೆ! ಬ್ರಹ್ಮಾಂಡವೆಲ್ಲಾ ಹುಡುಕುತ್ತಿರೋ ವಿಜ್ಞಾನಿಗಳು..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಒಂದು ದಶಕಕ್ಕೂ ಅಧಿಕ ಸಮಯದಿಂದ ಅಧ್ಯಯನ ಮಾಡುತ್ತಿದ್ದ ಬೃಹತ್ ನಕ್ಷತ್ರವೊಂದು ಏಕಾಏಕಿ ಮಾಯವಾಗಿದೆ. ತನ್ನ ಜೀವಿತಾವಧಿಯ ಕೊನೆಯ ಹಂತದಲ್ಲಿದ್ದ ಬೃಹತ್ ನಕ್ಷತ್ರವೊಂದರ ಚಟುವಟಿಕೆಯನ್ನ ಖಗೋಳ ಶಾಸ್ತ್ರಜ್ಞರು ನಿರಂತರವಾಗಿ ಗಮನಿಸುತ್ತಿದ್ದರು. 2001 ರಿಂದ 2011ರ ಅವಧಿಯಲ್ಲಿ ಭಾರೀ ಪ್ರಕಾಶಮಾನವಾಗಿ ಹೊಳೆಯುತ್ತಿದ್ದ ಈ ನಕ್ಷತ್ರ, 2019ರಲ್ಲಿ ಏಕಾಏಕಿ ಮಾಯವಾಗಿದೆ.

ಐರ್ಲೆಂಡ್‌ ರಾಜಧಾನಿ ಡಬ್ಲಿನ್‌ನಲ್ಲಿರುವ ಟ್ರಿನಿಟಿ ಕಾಲೇಜಿನ ಖಗೋಳಶಾಸ್ತ್ರಜ್ಞ ಆ್ಯಂಡ್ರ್ಯೂ ಆ್ಯಲನ್ ಈ ಕುರಿತು ಮಾತನಾಡಿದ್ದಾರೆ. ಭೂಮಿಯಿಂದ ಸುಮಾರು 75 ಮಿಲಿಯನ್ ಜ್ಯೋತಿರ್ವರ್ಷ ದೂರದಲ್ಲಿರುವ PHL293B ಎಂಬ ಗ್ಯಾಲಕ್ಸಿಯಲ್ಲಿರುವ ನಕ್ಷತ್ರವೊಂದು ಏಕಾಏಕಿ ಮಾಯವಾಗಿದೆ ಎಂದಿದ್ದಾರೆ.

ಸಾಮಾನ್ಯವಾಗಿ ಅಳಿನ ಅಂಚಿನಲ್ಲಿರುವ ನಕ್ಷತ್ರಗಳು, ಸೂಪರ್‌ನೋವಾ ಅಂದ್ರೆ ಮಹಾ ವಿಸ್ಫೋಟದೊಂದಿಗೆ ಬ್ಲ್ಯಾಕ್‌ ಹೋಲ್‌ಗಳಾಗಿ ಪರಿವರ್ತನೆ ಹೊಂದುತ್ತವೆ. ಆಗ ನಕ್ಷತ್ರ ಪ್ರಕಾಶಿಸುವುದಿಲ್ಲ. ಇದರೊಂದಿಗೆ ನಕ್ಷತ್ರ ಅಧಿಕೃತವಾಗಿ ಅವಸಾನಹೊಂದಿದೆ ಎಂದು ಹೇಳಲಾಗುತ್ತೆ.

ಆದರೆ ಒಂದು ದಶಕಕ್ಕೂ ಹೆಚ್ಚುಕಾಲ ಈ ನಕ್ಷತ್ರದ ಅಧ್ಯಯನ ನಡೆಸಿದ್ದ ಖಗೋಳ ವಿಜ್ಞಾನಿಗಳಿಗೆ, ಈ ನಕ್ಷತ್ರ ಸೂಪರ್‌ನೋವಾ ಹಂತವನ್ನು ತಲುಪಿದ ಯಾವುದೇ ಸುಳಿವೂ ಸಿಗದೆ. ಏಕಾಏಕಿ ನಾಪತ್ತೆಯಾಗಿದೆ.

Advertisement

ನಮ್ಮ ಸೂರ್ಯನ ಸುಮಾರು 2.5 ರಿಂದ 3.5 ಮಿಲಯನ್ ಪಟ್ಟು ಹೆಚ್ಚು ಪ್ರಕಾಶಮಾನವಾದ ಈ ನಕ್ಷತ್ರ ಏಕಾಏಕಿ ಮಾಯವಾಗಲು ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಆ್ಯಂಡ್ರ್ಯೂ ಆ್ಯಲನ್ ಹೇಳಿದ್ದಾರೆ. ಅಲದೇ ಖಗೋಳ ವಿಜ್ಞಾನದಲ್ಲೇ ಇದು ಹೊಸ ಸವಾಲಾಗಿದ್ದು, ಈ ಕುರಿತು ಅಧ್ಯಯನ ನಡೆಸುತ್ತಿರೋದಾಗಿ ತಿಳಿಸಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ