Connect with us

Featured

ಕರ್ನಾಟಕದಲ್ಲಿ ಡ್ಯಾಂಗಳ ಸ್ಥಿತಿ ಹೇಗಿದೆ.? ಯಾವ ಡ್ಯಾಂಗಳಲ್ಲಿ ಎಷ್ಟು ನೀರಿದೆ..?

ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದ್ರೂ, ರಾಜ್ಯದಲ್ಲಿನ ಯಾವುದೇ ಡ್ಯಾಂಗಳು ಸರಿಯಾಗಿ ಭರ್ತಿ ಆಗಿಲ್ಲ. ಈಗ ಮಹಾರಾಷ್ಟ್ರದಲ್ಲಿ ಮಳೆ ಆಗ್ತಿದ್ದು, ಕೃಷ್ಣಾ ನದಿ ಪಾತ್ರದ ಡ್ಯಾಂಗಳು ಭರ್ತಿ ಆಗ್ತಿವೆ. ಆದ್ರೆ, ಕಾವೇರಿ ಭಾಗದ ಡ್ಯಾಂಗಳಲ್ಲಿ ನೀರಿಲ್ಲ. ಕಳೆದ ವರ್ಷ ಇಷ್ಟೊತ್ತಿಗೆ ಎಲ್ಲಾ ಡ್ಯಾಂಗಳು ತುಂಬಿದ್ದವು. ಈಗ ಮಾತ್ರ ಕೃಷ್ಣಾ ನದಿ ಪಾತ್ರದ ಡ್ಯಾಂಗಳಿಗೆ ನೀರು ಹರಿದು ಬರ್ತಿದ್ದು, ಉತ್ತರ ಕರ್ನಾಟಕ ಪ್ರವಾಹಕ್ಕೆ ತತ್ತರಿಸಿ ಹೋಗಿದೆ. ಹಾಗಿದ್ರೆ, ಯಾವ ಡ್ಯಾಂಗಳಲ್ಲಿ ಎಷ್ಟು ನೀರಿದೆ.. ಒಳಹರಿವು ಎಷ್ಟಿದೆ ಎಂಬುದನ್ನ TMC ಗಳಲ್ಲಿ ನೋಡೋಣ ಬನ್ನಿ..

ಆಗಸ್ಟ್​ 06, 2019ರ ಪ್ರಕಾರ ಯಾವ ಡ್ಯಾಂಗಳಲ್ಲಿ ಎಷ್ಟು ನೀರಿತ್ತು ಅನ್ನೋದನ್ನ ನೋಡೋದಾದ್ರೆ..

ಡ್ಯಾಂ ಹೆಸರು      ಗರಿಷ್ಠ ಮಟ್ಟ(TMC)         ಈಗಿನ ಮಟ್ಟ(TMC)   ಒಳಹರಿವು(ಕ್ಯೂಸೆಕ್​​)

ಕೆಆರ್​ಎಸ್​              45.05                     8.36                      12655

Advertisement

ಹೇಮಾವತಿ              35.76                     16.2                      17623

ಕಬಿನಿ                      15.67                     11.12                     11352

ಹಾರಂಗಿ                  8.07                      3.24                      2559

ಲಿಂಗನಮಕ್ಕಿ              151.75                   72.81                     101176

ಸೂಪ                      145.33                   97.67                     69673

Advertisement

ಭದ್ರಾ                      63.04                     25.73                     22120

ತುಂಗಭದ್ರಾ              100.86                   36.70                     23052

ಆಲಮಟ್ಟಿ                 119.26                   89.04                     279332

ನಾರಾಯಣಪುರ        26.14                     16.07                     301843

ಘಟಪ್ರಭಾ                48.98                     46.33                     61800

Advertisement

ಮಲಪ್ರಭಾ               34.35                     26.94                     39992

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ