ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಸೋಮವಾರ ಕೊರೊನಾ ಮಹಾಸ್ಫೋಟವಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ.
ರಾಜ್ಯದಲ್ಲಿ ಸೋಮವಾರ 3,468 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರನಲ್ಲೇ, 1452 ಪಾಸಿಟಿವ್ ಪ್ರಕರಣ ಬಂದಿದೆ.
ರಾಜ್ಯದಲ್ಲಿ ಇಂದು 72 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ರೆ, ಕೇವಲ ಬೆಂಗಳೂರನಲ್ಲೇ, 31 ಜನ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಸೋಮವಾರ ಚೇತರಿಕೆ ಕಂಡು ಡಿಸ್ಚಾರ್ಜ್ ಆಗಿರುವವ ಸಂಖ್ಯೆ 730 ಆಗಿದೆ. ಬೆಂಗಳೂರಿಲ್ಲೇ 163 ಜನ ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾದ್ಯಂತ ಕೊರೊನಾ ಸೋಂಕಿತರ ಚೇತರಿಗೆ ಪ್ರಮಾಣ ಶೇ. 35.29 ಇದ್ದರೇ, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ. 20.17 ರಷ್ಟಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?