ರೈಸಿಂಗ್ ಕನ್ನಡ :
ಪ್ರತಿನಿಧಿ, ಕೆ.ಆರ್ ಬಾಬು : ತುಮಕೂರು:
ತುಮಕೂರು ಜಿಲ್ಲೆಯ ಹಲವಡೆ ರಾತ್ರಿ ಉತ್ತಮ ಮಳೆಯಾಗಿದೆ. ಇದರಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿರುವ ಕುಮುದ್ವತಿ ನದಿ ಕೂಡ ತುಂಬಿ ಹರಿಯುತ್ತಿದೆ.
ಕೊಡಗತ್ತೂರು, ಗುಂಡಗಲ್ ಗ್ರಾಮದ ಬಳಿಯ ಸೇತುವೆ ಮೇಲೆ ಮಳೆ ನೀರು ತುಂಬಿ ಕೋಡಿಬಿದ್ದು ಹರಿಯುತ್ತಿದೆ. ಕೊರೊನಾ ಭೀತಿ ನಡುವೆ ಉತ್ತಮ ಮಳೆಗೆ ಮಧುಗಿರಿ ತಾಲ್ಲೂಕಿನ ಜನರ ಹರ್ಷ ವ್ಯಕ್ತಪಡಿಸಿದ್ದಾರೆ.
ನೀರು ಹರಿಯುವ ಸೇತುವೆ ಬಳಿ ಗುಂಪು ಗೂಡಿ ಸಂಭ್ರಮಿಸಿದ ಹಳ್ಳಿ ಜನ. ಈ ವರ್ಷ ಜಿಲ್ಲೆಯಲ್ಲಿ ಉತ್ತಮ ಕೃಷಿ ಇಳುವರಿ ಅಂದಾಜಿನಲ್ಲಿರುವ ರೈತಾಪಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?