ರೈಸಿಂಗ್ ಕನ್ನಡ :
ಕೊಪ್ಪಳ :
ರೈತರೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಶೀಲ್ದಾರ್ ಮತ್ತು ಶಿರಸ್ತೇದರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಖಾತಾ ನೋಂದಣಿ ಮಾಡಿಕೊಡಲು ರೈತರೊಬ್ಬರಿಂದ ತಹಶೀಲ್ದಾರ್ ಚಂದ್ರಕಾಂತ , ಶಿರೇಸ್ತದಾರ್ ಶರಣಪ್ಪ 6 ಸಾವಿರ ರೂಪಾಯಿ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚದ ಹಣವನ್ನ ಆರೋಪಿಗಳಿಂದ ವಶಕ್ಕೆ ತೆಗೆದುಕೊಂಡಿದ್ದಾರೆ.
ಗಂಗಾವತಿಯ ವಡ್ಡರಹಟ್ಟಿಯ ಸುಂದರ್ ರಾಜ್ ಗೆ ಈ ಅಧಿಕಾರಿಗಳು ಖಾತಾ ನೋಂದಣಿ ಮಾಡಲು ಆರು ಸಾವಿರ ಬೇಡಿಕೆ ಇಟ್ಟಿದ್ದರು. ಎಸಿಬಿ ಡಿಎಸ್ಪಿ ರುದ್ರೇಶ್ ಉಜ್ಜನಕೊಪ್ಪ ನೇತೃತ್ವದಲ್ಲಿ ದಾಳಿ ನಡೆದಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?