ರೈಸಿಂಗ್ ಕನ್ನಡ :
ಬೆಂಗಳೂರು :
ಒಂದೆಡೆ ರಾಜ್ಯದಲ್ಲಿ ಬುಧವಾರದಿಂದ ಲಾಕ್ಡೌನ್ ಇಲ್ಲ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಆದ್ರೆ, ಕೊರೊನಾ ಆತಂಕ ಮಾತ್ರ ಯಾವುದೇ ರೀತಿಯಲ್ಲೂ ಕಡಿಮೆಯಾಗುತ್ತಿಲ್ಲ.
ರಾಜ್ಯದಲ್ಲಿ ಮಂಗಳವಾರ ಕೊರನಾ ಮಹಾಸ್ಫೋಟವಾಗಿದೆ. ಒಂದೇ ದಿನ 3,649 ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಒಂದೇ ದಿನ 61 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕೇವಲ ಬೆಂಗಳೂರಿನಲ್ಲೇ 1714 ಪಾಸಿಟಿವ್ ಕೇಸ್ಗಳು ಬಂದಿವೆ. ರಾಜಧಾನಿಯಲ್ಲಿ ಮಂಗಳವಾರ ಕೊರೊನಾದಿಂದ 22 ಜನ ಮೃತಪಟ್ಟಿದ್ದಾರೆ. ಬೆಂಗಳೂರನಲ್ಲಿ ಒಟ್ಟು 26746 ಪ್ರಕರಣಗಳು ಇನ್ನೂಸಕ್ರಿಯವಾಗಿದ್ದು, ಒಟ್ಟಾರೆ ರಾಜ್ದಲ್ಲಿ 71,069 ಪಾಸಿಟಿವ್ ಕೇಸ್ಗಳಿವೆ.
ರಾಜ್ಯದಲ್ಲಿ ಒಟ್ಟಾರೆ ಚೇತರಿಗೆ ಪ್ರಮಾಣ ಶೇ 35ಕ್ಕೂ ಅಧಿಕವಿದ್ದು, ಸಾವಿನ ಪ್ರಮಾಣ ಶೇ 2 ರಷ್ಟಿದೆ. ಇದು ಆದಷ್ಟು ಬೇಗ ಶೂನ್ಯಕ್ಕೆ ಬರಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?