ರೈಸಿಂಗ್ ಕನ್ನಡ :
ಬೆಂಗಳೂರು:
ಇಡೀ ರಾಜ್ಯ ಕೊರೊನಾದಿಂದ ತತ್ತರಿಸಿ ಹೋಗಿದ್ದರೆ ಸರ್ಕಾರ ಮಾತ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಸುಮಾರು 700 ಕೋಟಿ ರೂಪಾಯಿ ಹಣವನ್ನ ಖರ್ಚು ಮಾಡಿದೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಆರೊಪಿಸಿದ್ದಾರೆ. ಕೋವಿಡ್ ಖರೀದಿಯಲ್ಲಿ ಸರ್ಕಾರ 324 ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಡಿಸಿಎಂ ಅಶ್ವತ್ಥ್ ನಾರಾಯಾಣ್ ಹೇಳಿದ್ದಾರೆ.ಆದರೆ ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಆರೋಗ್ಯ ಇಲಾಖೆ 700 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ 1000 ಕೋಟಿ, ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆ 200 ಕೋಟಿ ರೂ., ವೈದ್ಯಕೀಯ ಇಲಾಖೆ 815 ಕೋಟಿ, ಸಮಾಜ ಕಲ್ಯಾಣ, ಗೃಹ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ರಮವಾಗಿ 500 ಕೋಟಿ ರೂ.ಖರ್ಚು ಆಗಿದೆ.
ಇತ್ತಿಚೆಗೆ ಉದ್ಘಾಟನೆಗೊಂಡಿರುವ ತಮಕೂರು ರಸ್ತೆಯಲ್ಲಿರುವ ಆರೈಕೆ ಕೇಂದ್ರಕ್ಕೆ ಒಟ್ಟು ಉಪಕರಣಗಳ ಖರೀದಿಗೆ 4167 ಕೋಟಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?