ರೈಸಿಂಗ್ ಕನ್ನಡ :
ಮಂಡ್ಯ :
ಗ್ಯಾಂಗ್ರಿನ್ ಮತ್ತು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆ ಸೇರಿರುವ ಮಂಡ್ಯದ ಕೆರೆ ಕಾಮೇಗೌಡರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕಾಮೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾಲಿನ ಗ್ಯಾಂಗ್ರೀನ್ ಸಮಸ್ಯೆಯಿಂದಾಗಿ ಕಾಮೇಗೌಡರು ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆ ವೇಳೆ ಕಾಮೇಗೌಡರಿಗೆ ಕೊರೊನಾ ಇರೋದು ದೃಢಪಟ್ಟಿತ್ತು. ಆದ್ರೆ, ಕಳೆದ ಕೆಲ ದಿನಗಳಿಂದ ಕೆರೆ ಕಾಮೇಗೌಡರು, ಚಿಕಿತ್ಸೆಗೂ ಸ್ಪಂದಿಸದೆ ಊಟ ಸಹ ತ್ಯಜಿಸಿದ್ದರು.
ಆದ್ರೀಗ, ಸದ್ಯ ಡಿಸಿ ಹಾಗೂ ಡಿಎಚ್ಓ ಮನವಿ ಮೇರೆಗೆ ಕಾಮೇಗೌಡರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕಾಮೇಗೌಡ, ಹತ್ತಾರು ಕೆರೆ, ಕಟ್ಟೆಗಳನ್ನ ನಿರ್ಮಿಸಿ ಮಂಡ್ಯ ಜಿಲ್ಲೆಯ ಭಗೀರಥ ಎಂದೇ ಕರೆಸಿಕೊಂಡಿದ್ದಾರೆ. ಇವರ ಈ ಕಾರ್ಯವನ್ನ ಪ್ರಧಾನಿ ನರೇಂದ್ರ ಮೋದಿ ಸಹ ಶ್ಲಾಘಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?