Featured
ರಾಶಿ ಭವಿಷ್ಯ ಭಾನುವಾರ| ಜುಲೈ26, 2020

ಫಲ 26/07/2020, ಭಾನುವಾರ
ಮೇಷ:
ಆಕಸ್ಮಿಕ ದುರ್ಘಟನೆ, ಮಾನಸಿಕ ವ್ಯಥೆ-ಆತಂಕ, ವಾಹನ ಚಾಲನೆಯಲ್ಲಿ ಎಚ್ಚರ, ಸ್ಥಿರಾಸ್ತಿ ತಗಾದೆ, ಕೋರ್ಟ್ ಕೇಸ್ಗಳಿಗೆ ಓಡಾಟ.
ವೃಷಭ:
ದಾಂಪತ್ಯದಲ್ಲಿ ಆಲಸ್ಯ, ಪರಿಚಯಸ್ಥರಿಂದ ಸಹಕಾರ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ ಒಲಿಯುವುದು.
ಮಿಥುನ:
ಆಕಸ್ಮಿಕ ಸಾಲ ಮಾಡುವ ಪರಿಸ್ಥಿತಿ, ಕುಟುಂಬಸ್ಥರೊಂದಿಗೆ ಪ್ರಯಾಣ ಆಲೋಚನೆ, ನೀವಾಡುವ ಮಾತಿನಿಂದ ಸಮಸ್ಯೆ, ಶತ್ರುಗಳ ಬಾಧೆ.
ಕಟಕ:
ಪ್ರೀತಿ ಪ್ರೇಮ ವಿಚಾರದಲ್ಲಿ ವೈಮನಸ್ಸು, ವಿವಾಹಕ್ಕೆ ಅಡೆತಡೆ, ಕಾಲುನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಮಕ್ಕಳಿಂದ ಬೇಸರ, ಸ್ನೇಹಿತರಿಂದ ತೊಂದರೆ.
ಸಿಂಹ:
ಶತ್ರುಗಳಿಂದ ನೆಮ್ಮದಿ ಭಂಗ, ದಾಂಪತ್ಯದಲ್ಲಿ ಕಿರಿಕಿರಿ, ಸ್ನೇಹಿತರಿಂದ ದೂರವಾಗಲು ಚಿಂತನೆ, ವಿಕೃತ ಆಸೆಗಳಿಗೆ ಮನಸ್ಸು.
ಕನ್ಯಾ :
ನೆರೆಹೊರೆಯವರೊಂದಿಗೆ ಕಿರಿಕಿರಿ, ಅನುಕೂಲದ ವಾತಾವರಣ, ಕುಟುಂಬದಲ್ಲಿ ಮನಃಸ್ತಾಪ, ಮಕ್ಕಳಿಗೆ ಅದೃಷ್ಟ ಕೈ ಕೊಡುವುದು, ಉದ್ಯೋಗ ಸ್ಥಳದಲ್ಲಿ ಸಹಕಾರ.
ತುಲಾ :
ದೀರ್ಘಕಾಲದ ಸಮಸ್ಯೆಗಳು ಪರಿಹಾರ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಭೂ ವ್ಯವಹಾರದಲ್ಲಿ ಅನುಕೂಲ, ಹಣಕಾಸು ಲಾಭ, ಉದ್ಯೋಗ ದೊರಕಿ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ :
ವಾಹನ ಚಾಲನೆಯಲ್ಲಿ ಎಚ್ಚರ, ಹಳೇ ವಸ್ತುಗಳಿಂದ ಪೆಟ್ಟಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ಬಂಧುಗಳ ಏಳಿಗೆಯಿಂದ ಕೋಪ, ಮಾನಸಿಕ ವ್ಯಥೆ.
ಧನಸ್ಸು:
ನಿದ್ರೆ ಅಧಿಕ, ಆತ್ಮೀಯರು ದೂರಾಗುವರು, ಕುಟುಂಬದಲ್ಲಿ ನಷ್ಟ, ಆಕಸ್ಮಿಕ ದುರ್ಘಟನೆ, ಮನೋರೋಗ ಬಾಧಿಸುವುದು.
ಮಕರ:
ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಗುಪ್ತ ಆಸೆಗಳು ಈಡೇರುವ ಸಾಧ್ಯತೆ, ಮಕ್ಕಳಿಂದ ಅನುಕೂಲ, ಶುಭ ಫಲ ಯೋಗ ಪ್ರಾಪ್ತಿ.
ಕುಂಭ:
ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಕಾರ್ಮಿಕರು, ಬಾಡಿಗೆದಾರರಿಂದ ನಷ್ಟ, ಹಣಕಾಸು ಸಮಸ್ಯೆ.
ಮೀನ:
ಸಂತಾನ ದೋಷ, ತಂದೆ ಮಕ್ಕಳಲ್ಲಿ ವೈಮನಸ್ಸು, ಶತ್ರುತ್ವ ಹೆಚ್ಚಾಗುವುದು, ಕುಟುಂಬಸ್ಥರಿಂದಲೇ ಅವಕಾಶ ವಂಚಿತರಾಗುವಿರಿ.

You may like
ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ
ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!
ದಿನಕ್ಕೊಂದು ಹಸಿ ಈರುಳ್ಳಿ ಕತ್ತರಿಸಿಕೊಂಡು ತಿನ್ನಿ; ಈ ಕಾಯಿಲೆಗಳು ನಿಮತ್ತ ಕೂಡ ಸುಳಿಯಲ್ಲ!
ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ
ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು
ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?