ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕಾರ್ಗಿಲ್ ವಿಜಯೋತ್ಸವಕ್ಕೆ 21ನೆ ವರ್ಷದ ಸಂಭ್ರಮ.ದೇಶದ ರಕ್ಷಣೆಗಾಗಿ ತ್ಯಾಗ, ಬಲಿದಾನ ಮಾಡಿದ ನಮ್ಮ ಹೆಮ್ಮೆಯ ವೀರ ಯೋಧರನ್ನ ನೆನೆಯುವ ಪುಣ್ಯ ದಿನ.
1999ರಲ್ಲಿ ಪಾಪಿ ಪಾಕಿಸ್ಥಾನ ಕುತಂತ್ರದಿಂದ ಕಾರ್ಗಿಲ್ ವಲಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಭಾರತದ ನೆಲೆಗಳನ್ನ ವಶಪಡಿಸಿಕೊಂಡಿತ್ತು. ಅಕ್ರಮವಾಗಿ ಬಂದು ಯುದ್ಧ ಸಾರಿದ್ದ ಪಾಕಿಸ್ತಾನ ವಿರುದ್ಧ ಭಾರತ ರಣಕಹಳೆ ಊದಿತ್ತು .ಕಾರ್ಗಿಲ್ ಪರ್ವತಾ ಶ್ರೇಣಿಯನ್ನ ಮೇಲೆ ಆಕ್ರಮಣ ಮಾಡಲು ಬಂದ ಪಾಕಿಗಳಿಗೆ ಸರಿಯಾದ ಉತ್ತರ ಕೊಡಲು ಭಾರತ ಸೇನೆ ನಿಂತಿತ್ತು.ಅಂದಿನ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅಪರೇಶನ್ ವಿಜಯ ಘೋಷಿಸಿತು.
ಬರೋಬ್ಬರಿ ಎರಡುವರೆ ತಿಂಗಳಕಾಲ ಭಾರತ -ಪಾಕಿಸ್ಥಾನ ನಡುವೆ ಭೀಕರ ಯುದ್ಧ ನಡೆಯಿತು. ಯುದ್ಧದಲ್ಲಿ ಭಾರತೀಯ ಸೇನೆ ಪಾಕ್ ಸೇನೆಯನ್ನ 1999 ಜು.29ರಂದು ಬಗ್ಗು ಬಡಿಯಿತು. ಅಂದು ಇಡೀ ಭಾರತ ಸಂಭ್ರಮಿಸಿತು. ಪಾಕಿಸ್ತಾನ ವಿರುದ್ಧ ಗೆದ್ದ ದಿನವನ್ನ ಸೈನಿಕರ ತ್ಯಾಗ, ಬಲಿದಾನ್ಕಾಗಿ ಜು.26 ದಿನವನ್ನ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತದೆ.
ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್, ರಾಕ್ಷಣ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಇವರೊಂದಿಗೆ ಮೂರು ಸೇನೆಗಳ ಮುಖಸ್ಥರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.ಭಾರತೀಯ ಸೇನೆ, ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲ್ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?