ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಪ್ರಾಧಾನಿ ನರೇಂದ್ರ ಮೋದಿ ತಮ್ಮ ಜನಪ್ರಿಯ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಕಾರ್ಗಿಲ್ ವಿಜಯ್ ದಿನಸದ ಬಗ್ಗೆ ಮಾತನಾಡಿದ್ದಾರೆ.
21 ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಕಾರ್ಗಿಲ್ ಯುದ್ಧದದಲ್ಲಿ ಗೆಲ್ಲುವ ಮೂಲಕ ಇಡಿ ವಿಶ್ವಕ್ಕೆ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೆ ಪರಿಚಯವಾಗಿದೆ ಎಂದಿದ್ದಾರೆ.
ಕಾರಣವಿಲ್ಲದೇ ಎಲ್ಲರೊಂದಿಗೆ ದ್ವೇಷ ಸಾಧಿಸುವುದು ದುಷ್ಟರ ಸ್ವಭಾವ ಎಂದು ಹೇಳುತ್ತಲೇ ಮಾತು ಅರಂಭಿಸಿದ ಪ್ರಧಾನಿ ಮೋದಿ ಕಾರ್ಗಿಲ್ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ಅಂದು ಭಾರತ ಪಾಕಿಸ್ತಾನದೊಂದಿಗೆ ಸೌಹಾರ್ದತೆಯೊಂದಿಗೆ ಇರಲು ಬಯಸಿತ್ತು.
ಭಾರತದ ಭೂಮಿಯನ್ನ ವಶಪಡಿಸಿಕೊಳ್ಳಲು ಮತ್ತು ತನ್ನ ಆಂತರಿಕ ಸಂಘರ್ಷದಿಂದ ತಮ್ಮ ಜನರ ಗಮನವನ್ನ ಬೇರೆಡೆಗೆ ಸೆಳೆಯಲು ಪಾಕ್ ದುಷ್ಕೃತ್ಯ ಎಸಗಿತ್ತು. ಕಾರ್ಗಿಲ್ ಯೋಧರಿಗೆ ನನ್ನ ಧನ್ಯವಾದಗಳು. 21 ವರ್ಷದ ಹಿಂದೆ ಈ ದಿನದಂದು ನಾವು ವಿಜಯ ಸಾಧಿಸಿದೆವು. ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳು ಇಂದಿಗೂ ಪ್ರಸ್ತುತವಾಗಿದೆ ಎಂದರು. ಕಾರ್ಗಿಲ್ ಯುದ್ಧ ಹೊಸ ಮಂತ್ರವನ್ನ ಶುರು ಮಾಡಿದೆ. ಯುದ್ಧ ನಮ್ಮ ಮನೋಬಲವನ್ನ ಬದಲಿಸಿತು.ನಮ್ಮ ಆಚರ , ವಿಚಾರ, ವ್ಯವಹಾರ ಮರ್ಯಾದೆ ಎಲ್ಲವೂ ಬದಲಾಯಿತು. ಸಂಘ ಶಕ್ತಿ ಉಘೇ ಉಘೇ ಎಂಬುದನ್ನ ತೋರಿಸಲಾಯಿತು ಎಂದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?