Connect with us

Featured

ತುಮಕೂರಿನಲ್ಲಿ ಕೊರೊನಾಗೆ ಮಹಿಳೆ ಬಲಿ : ಜಿಲ್ಲೆಯಲ್ಲಿ 132 ಮಂದಿ ಹೊಸ ಸೋಂಕಿತರು

ರೈಸಿಂಗ್ ಕನ್ನಡ :

ತುಮಕೂರು:

ಜಿಲ್ಲೆಯಲ್ಲಿ ಇಂದು ಕೂಡ 132 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದ್ದು, ಸತತ ಎರಡನೇ ದಿನವೂ ಶತಕ ಬಾರಿಸಿದೆ.

ಸೊಂಕಿತರ ಸಂಖ್ಯೆ 1346 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗೇಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ತಾಲ್ಲೂಕುವಾರು ಸೋಂಕಿತರ ವಿವರ:

ತುಮಕೂರು 56, ಚಿಕ್ಕನಾಯಕನಹಳ್ಳಿ 4, ಪಾವಗಡ 5, ತಿಪಟೂರು 9, ಮಧುಗಿರಿ 8, ಕೊರಟಗೆರೆ 4, ಕುಣಿಗಲ್  22, ತುರುವೇಕೆರೆ 13, ಶಿರಾ 5, ಗುಬ್ಬಿ 6, ಸೊಂಕಿತರು ಪತ್ತೆಯಾಗಿದ್ದಾರೆ.

ಇಂದು ಕಂಡು ಬಂದಿರುವ ಸೊಂಕಿತರಲ್ಲಿ 5 ವರ್ಷದ ಒಳಗಿನ 2 ಗಂಡು ಮಕ್ಕಳು ಹಾಗೂ ಕುಣಿಗಲ್ ನಲ್ಲಿ ಓರ್ವ ಗರ್ಭಿಣಿಗೆ ಕೊರೊನಾ ಸೊಂಕು ತಗುಲಿದೆ. ತಿಪಟೂರಿನಲ್ಲಿ ಪೊಲೀಸ್ ಒಬ್ಬರಿಗೆ ಕೊರೊನಾ ಸೊಂಕು ದೃಡಪಟ್ಟಿದೆ. 15 ಜನ ವೃದ್ದರು ಸೇರಿದಂತೆ 85 ಜನ ಪುರುಷರು ಹಾಗೂ 47 ಜನ  ಮಹಿಳೆಯರಿಗೆ ಇಂದು ಕೊರೊನಾ ಸೊಂಕು ದೃಡಪಟ್ಟಿದೆ.

ಜಿಲ್ಲೆಯಲ್ಲಿ ಇಂದು 33 ಜನ ಸೋಂಕಿತರು ಗುಣಮುಖರಾಗಿ ಇಂದು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಈವರೆಗೆ  636 ಜನರು ಕೊವಿಡ್ ನಿಂದ ಮುಕ್ತಿ ಹೊಂದಿ ಮನೆ ಸೇರಿದ್ದಾರೆ. ಉಳಿದ 667 ಮಂದಿ  ಸಕ್ರಿಯ ಸೊಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೊರೊನಾ ಸೋಂಕಿತ ಮಹಿಳೆ ಸಾವು:

ಜಿಲ್ಲೆಯಲ್ಲಿ 60 ವರ್ಷದ ವೃದ್ದ ಮಹಿಳೆಯೊಬ್ಬರು  ಕೊರೊನಾಗೆ ಬಲಿಯಾಗಿದ್ದಾರೆ. ತುಮಕೂರು ನಗರದ ಪಾಖಿರ್ ಪಾಳ್ಯದ ಮಹಿಳೆ ಜ್ವರ ಹಾಗೂ ನ್ಯೂಮೋನಿಯಾ ದಿಂದ ಬಳಲುತ್ತಿದ್ದರು.  24 ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. 25 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಜನರು ಕೊರೊನಾಗೆ ಬಲಿಯಾಗಿದ್ದಾರೆ.

Advertisement

ಇನ್ನೂ ಸೊಂಕಿತರ ಪ್ರಥಮ ಹಾಗೂ ದ್ವಿತಿಯ ಸಂಪರ್ಕದಲ್ಲಿದ್ದ 3,088  ಜನರನ್ನ ನಿಗಾವಣೆಯಲ್ಲಿಡಲಾಗಿದ್ದು ಸೊಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ