Featured
ರಾಜ್ಯದ ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ – ಬಿಎಸ್ವೈಗೆ ಮತ್ತೊಂದು ಸಂಕಷ್ಟ..?

ರೈಸಿಂಗ್ ಕನ್ನಡ :
ಬೆಳಗಾವಿ :
ಇತ್ತ ಎಂಎಲ್ಸಿ, ನಿಗಮ ಮಂಡಳಿ ಎಲ್ಲಾ ಸ್ಥಾನಗಳನ್ನೂ ಸಿಎಂ ಬಿಎಸ್ ಯಡಿಯೂರಪ್ಪನವರು ಭರ್ತಿ ಮಾಡಿ ತಮ್ಮ ಮೇಲಿದ್ದ ಜವಾಬ್ದಾರಿಯನ್ನ ಇಳಿಸಿಕೊಳ್ಳುತ್ತಿದ್ರೆ, ಅತ್ತ ಬೆಳಗಾವಿಯಲ್ಲಿ ಸಿಎಂ ಬದಲಾವಣೆ ಮಾತುಗಳು ಕೇಳಿಬರುತ್ತಿವೆ.
ರಾಜ್ಯದ ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಅರೇ ಇದೇನಪ್ಪಾ ಹೊಸ ವಿಷ್ಯ ಅಂತೀರಾ. ಆದ್ರೂ ನಂಬಲೇಬೇಕು. ನಿಜ, ಬೆಳಗಾವಿಯಲ್ಲಿ ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅನ್ನೋ ವಿಷ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಲಕ್ಷ್ಮಣ ಸವದಿ ಅಭಿಮಾನಿಗಳಿಂದ ಇಂತಹ ಫೋಟೋಗಳು ವೈರಲ್ ಆಗುತ್ತಿವೆ.
ಲಕ್ಷ್ಮಣ ಸವದಿ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಅವರೇ ಮುಂದಿನ ಮುಖ್ಯಮಂತ್ರಿ ಅನ್ನೋ ಮಾತು ವೈರಲ್ ಆಗುತ್ತಿದೆ. ಇದರೊಂದಿಗೆ, ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಲಕ್ಷ್ಮಣ ಸವದಿ ಅಭಿಮಾನಿಗಳು, ಹಾಲಳ್ಳಿ ಅನ್ನೋ ಫೇಸ್ಬುಕ್ ಪೇಜ್ನಲ್ಲಿ ಈ ವಿಚಾರ ತುಂಬಾನೇ ವೈರಲ್ ಆಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?