Connect with us

Featured

ದೆಹಲಿ ಭೇಟಿ ಅನಗತ್ಯ ಪ್ರಚಾರ ಬೇಡ : ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ – ಸಾಮಾಜಿಕ ಜಾಲ ತಾಣದ ಮೂಲಕ ಮನವಿ ಮಾಡಿದ ಬಿಜೆಪಿ ನಾಯಕ

ರೈಸಿಂಗ್ ಕನ್ನಡ :

ಬೆಳಗಾವಿ :

 ದಿಢೀರ್ ದೆಹಲಿ ಭೇಟಿ ಹಿನ್ನೆಲೆ ನಡೆಯುತ್ತಿರುವ ಚರ್ಚೆಗೆ ಡಿಸಿಎಂ ಲಕ್ಷ್ಮಣ ಸವದಿ ಅನಗತ್ಯವಾದ ಪ್ರಚಾರ ಬೇಡ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೆ ಬಿಜೆಪಿ ಒಳಗೆ ಸಂಘರ್ಷ ಶುರುವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಅದರಲ್ಲೂ ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡುವ ವಿಚಾರ ಬಿಜೆಪಿಯೊಳಗೆ ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಉಪಮುಖ್ಯಮಂತ್ರ ಲಕ್ಷ್ಮಣ ಸವದಿ ಮುಂದಿನ ಸಿಎಂ ಆಗುತ್ತಾರೆ ಎನ್ನುವ ವಿಷಯ ಹರಿದಾಡುತ್ತಿದೆ.

Advertisement

ಈ ಸುದ್ದಿ ಬಗ್ಗೆ ಸ್ವತಃ ಡಿಸಿಎಂ ಲಕ್ಷ್ಮಣ ಸವದಿ ಸಾಮಾಜಿಕ ಜಾಲತಾಣದಲ್ಲಿ ಮೂಲಕ ಮನವಿ ಮಾಡಿ ತೆರೆ ಎಳೆದಿದ್ದಾರೆ. ಟ್ವಿಟರ್ ಮತ್ತು ಫೇಸ್‌ಬುಕ್‌ ನಲ್ಲಿ ಸಾಲು ಸಾಲು ಪೋಸ್ಟ್ ಮಾಡಿದ್ದಾರೆ.

ತಮ್ಮ ಹಿತೈಷಿಗಳು ಮತ್ತು ಮಾಧ್ಯಮದವರಲ್ಲಿ ಅನಗತ್ಯ ಪ್ರಚಾರ ಬೇಡ.ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ವರಿಷ್ಠರೊಂದಿಗೆ ಭೇಟಿ ಪೂರ್ವ ನಿರ್ಧಾರಿತ ಕಾರ್ಯಕ್ರಮ ಇತ್ತು.ದೆಹಲಿ ಭೇಟಿ ಬಗ್ಗೆ ಆಧಾರ ರಹಿತ ಕಲ್ಪನೆ ಬೇಡ ಎಂದು ಅಥಣಿ ಮತಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ