Featured
ಅಯೋಧ್ಯೆಯ ರಾಮ ಮಂದಿರಕ್ಕೆ ತುಮಕೂರಿನ ಯಳನಾಡು ಸ್ವಾಮಿಯ ತೀರ್ಥ

ರೈಸಿಂಗ್ ಕನ್ನಡ :
ತುಮಕೂರು:
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ರಾಮ ಮಂದಿರ ನಿರ್ಮಾಣದ ಅಡಿಗಲ್ಲು ಹಾಗೂ ಶಿಲಾನ್ಯಾಸ ಪೂಜಾ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಹುಳಿಯಾರು ಹೋಬಳಿಯ ಶ್ರೀ ಗುರು ಸಿದ್ದರಾಮೇಶ್ವರ ಸ್ವಾಮಿಯ ಪುಣ್ಯಕ್ಷೇತ್ರವಾದ ಯಳನಾಡುವಿನಿಂದ ಸ್ವಾಮಿಯ ತೀರ್ಥವನ್ನು ವಿಶೇಷ ಪೂಜೆ ಸಲ್ಲಿಸಿ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಭಜರಂಗದಳದ ಕಾರ್ಯಕರ್ತರು ಹಾಗೂ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?