Connect with us

Featured

ಮೌಂಟ್ ಎವರೆಸ್ಟ್‌ಗೆ ಚಾರಣ ಹೊರಟ್ರಾ..! ಹಾಗಾದ್ರೆ, ನಿಮಗಾಗಿ ಕಾದಿದೆ ಗುಡ್‌ ನ್ಯೂಸ್..!

ರೈಸಿಂಗ್ ಕನ್ನಡ :

ವೆಬ್‌ ಡೆಸ್ಕ್ :

ಎವರೆಸ್ಟ್ ಪರ್ವತ ಏರಲು ಪ್ಲಾನ್ ಮಾಡಿದವರಿಗೆ, ನೇಪಾಳ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಕೊರೊನಾದಿಂದಾಗಿ ಎವರೆಸ್ಟ್ ಚಾರಣಕ್ಕೆ ನೇಪಾಳ ಸರ್ಕಾರ ಮಾರ್ಚ್‌ನಲ್ಲಿ ನಿರ್ಬಂಧ ಹೇರಿತ್ತು. ಆದ್ರೀಗ ನಿರ್ಬಂಧವನ್ನ ಸಡಿಸಿಲಿ, ಪ್ರವಾಸೋದ್ಯಮದಿಂದಾಗಿ ಉಂಟಾಗಿದ್ದ ನಷ್ಟಕ್ಕೂ ತಿಲಾಂಜಲಿ ಹೇಳಿದೆ. ಇದರ ಬೆನ್ನೆಲೇ ಈಗ ನೇಪಾಳ ಸರ್ಕಾರ ಆರ್ಥಿಕ ಸಂಕಷ್ಟ ಸರಿಪಡಿಸಲು ಎವರೆಸ್ಟ್ ಮೇಲಿನ ನಿರ್ಬಂಧವನ್ನ ತೆರವು ಮಾಡಿದೆ.

ಎವರೆಸ್ಟ್ ಏರಲು ಪರ್ವತಾರೋಹಿಗಳಿಗೆ ಅವಕಾಶ ನೀಡಲಾಗಿದೆ. ಆರ್ಥಿಕತೆಯಲ್ಲಿ ಪ್ರವಾಸೋದ್ಯಮವನ್ನೇ ಹೆಚ್ಚಾಗಿ ನಂಬಿಕೊಂಡಿದ್ದ ಸ್ಥಳೀಯರಿಗೆ ಈ ಸುದ್ದಿ ಸಂತಸ ತಂದಿದೆ. ಆಗಸ್ಟ್ ಮಧ್ಯದವರೆಗೂ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಈ ಮೊದಲಿನಂತೆಯೇ ನಿರ್ಬಂಧವಿದೆ. ಇದರಿಂದ ಪರ್ವತಾರೋಹಿಗಳಿಗೆ ಮುಕ್ತವಾಗಿದ್ದರೂ ಪ್ರವಾಸಿಗರ ಸಂಖ್ಯೆ ತೀರಾ ಕಡಿಮೆ ಇರಲಿದೆ ಕಠ್ಮಂಡುವಿನ ಪ್ರವಾಸೋದ್ಯಮ ಸಂಘಟಕರೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಹೊಟೇಲ್‌ಗಳು, ರೆಸ್ಟೋರೆಂಟ್ಗಳನ್ನು ಯಾವುದೇ ಸಮ್ಮೇಳನಗಳು, ಸೆಮಿನಾರ್‌ಗಳು, ಜಿಮ್‌ಗಳು, ಕ್ಯಾಸಿನೋಗಳಿಗೆ ಕೆಲವು ನಿರ್ಬಂಧನೆಗಳೊಂದಿಗೆ ಓಪನ್ ಮಾಡಲು ಅವಕಾಶ ನೀಡಲಾಗಿದೆ.
ಸಣ್ಣ ರಾಷ್ಟ್ರವಾದ ನೇಪಾಳಾದಲ್ಲಿ 19,547 ಜನರಿಗೆ ಚೀನಾ ವೈರಸ್ ದೃಢಪಟ್ಟಿದ್ದು, ಈಗಾಗಲೇ 50ಕ್ಕೂ ಹೆಚ್ಚು ಜನ ಸೋಂಕಿಗೆ ಬಲಿಯಾಗಿದ್ದಾರೆ. 14,248 ಜನ ಗುಣಮುಖರಾಗಿದ್ದು, 5,247 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ