Connect with us

Featured

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Ayurveda

Puranik Aston

ಆಯುರ್ವೇದ ಭಾರತೀಯ ಜೀವನದ ಒಂದು ಭಾಗ. ಯಾವ ಕಾಯಿಲೆ ಬೇಕಾದರೂ ಇರಲಿ ಮೊದಲು ನೆನಪಾಗುವುದೇ ಮನೆ ಮದ್ದು. ಮನೆಯಲ್ಲೇ ಇರುವ ವಸ್ತುಗಳಿಂದ ತಯಾರಿಸುವ ಮದ್ದಿನ ಸಾಕಷ್ಟು ಶಕ್ತಿ ಅಡಗಿದೆ. ರೋಗವನ್ನು ಕೊಲ್ಲುವ ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ತಾಕತ್ತು ಮನೆಮದ್ದಿಗಿದೆ. ಕೊರೊನಾ ವಿರುದ್ಧ ಹೋರಾಟ ಮಾಡುವ ಈ ಸಮಯದಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿಗಳು ಹೆಚ್ಚಾಗಿ ಇರಬೇಕು. ಇದಕ್ಕಾಗಿ ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನವಂಶೀಯ ವೈದ್ಯರ ಪರಿಷತ್​​ ಮನೆಯಲ್ಲೇ, ಮನೆಯಲ್ಲೇ ಸಿಗುವ ವಸ್ತುಗಳಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೇಗೆ ಹೆಚ್ಚಿಸಿಕೊಡಬಹುದು ಎಂದು ಹೇಳಿಕೊಡುತ್ತಿದೆ.

ಬೇಕಾಗಿರುವ ಸಾಮಾಗ್ರಿಗಳು

  • ಸೋಯಾಬೀನ್​​ 200 ಗ್ರಾಂ
  • ಅಶ್ವಗಂಧ ಬೇರು 4
  • ಕಲ್ಲುಸಕ್ಕರೆ
  • ಒಣದ್ರಾಕ್ಷಿ 50 ಗ್ರಾಂ
  • ಬಾದಾಮಿ 50 ಗ್ರಾಂ
  • ಗೋಡಂಬಿ 50ಗ್ರಾಂ

ತಯಾರಿಸುವುದು ಹೇಗೆ..?

ಮೇಲಿನ ಎಲ್ಲಾ ವಸ್ತುಗಳನ್ನು ಬಿಸಿನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಆನಂತರ ಒಂದು ಪಾತ್ರೆಯಲ್ಲಿ 2 ಲೀಟರ್​ ನೀರು ಮತ್ತು 2 ಲೀಟರ್​ ಹಾಲು ಹಾಕಿಕೊಂಡು ಸೋಯಾಬಿನ್​​​, ಅಶ್ವಗಂಧ ಬೇರು ಮತ್ತು ಕಲ್ಲುಸಕ್ಕರೆಯನ್ನು ಹಾಕಿ ಬೇಯಿಸಿಕೊಳ್ಳಬೇಕು. ಸುಮಾರು ಹೊತ್ತಿನ ಬಳಿಕ ಇದು ಗಟ್ಟಿಯಾಗುತ್ತದೆ. ಆಗ ಒಣದ್ರಾಕ್ಷಿ, ಬಾದಾಮಿ ಮತ್ತು ಗೋಡಂಬಿಯನ್ನು ಸೇರಿಸಿಕೊಂಡು ಚೆನ್ನಾಗಿ ಕಲಸಿಕೊಳ್ಳಬೇಕು. ಕೆಲ ಸಮಯದ ನಂತರ ಇದು ಬಿಸ್ಕೆಟ್​ ವಾಸನೆಯನ್ನು ಸೂಸುತ್ತದೆ. ಆಗ ಇದನ್ನು ಬಿಸಿಲಿನಲ್ಲಿ ಒಣಗಲು ಇಡಿ. ಇ ಗಟ್ಟಿಯನ್ನು ಪೌಡರ್​ ಮಾಡಿಕೊಂಡು ಅಥವಾ ಇಡಿಯಾಗಿ ಪ್ರತಿದಿನ 2 ರಿಂದ 3 ಬಾರಿ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಸೂಚನೆ: ಸಕ್ಕರೆ ಕಾಯಿಲೆ/ ಶುಗರ್​ ಪೇಷಂಟ್​ಗಳು ಕಲ್ಲುಸಕ್ಕರೆಯನ್ನು ಉಪಯೋಗಿಸದೆಯೇ, ಪಾಕ ತಯಾರು ಮಾಡಿಕೊಳ್ಳಬೇಕು.

Puranik Full

Advertisement

ಏನು ಲಾಭ..?

ಸೊಯಾಬಿನ್​​ ಹೈ ಪ್ರೊಟಿನ್​​​ ಅನ್ನು ದೇಹಕ್ಕೆ ಒದಗಿಸಿಕೊಡುತ್ತದೆ. ಅಶ್ವಗಂಧ ನರ ದೌರ್ಬಲ್ಯ ಮತ್ತು ಲೈಂಗಿಕ ಸಮಸ್ಯೆಗಳಿಗೆ ರಾಮಬಾಣ. ಬಾದಮಿ, ಗೋಡಂಬಿ ಮತ್ತು ಒಣ ದ್ರಾಕ್ಷಿಯಿಂದ ದೇಹಕ್ಕೆ ಸಾಕಷ್ಟು ವಿಟಮಿನ್​ಗಳು ಸಿಗುತ್ತವೆ.

ಆಯುರ್ವೇದ ಚಿಕಿತ್ಸೆ, ಮದ್ದು ಹಾಗೂ ಮನೆಮದ್ದಿನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಳಾಸವನ್ನು ಸಮಪರ್ಕಿಸಿ.

Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ