Connect with us

ಸಿನಿಮಾ

25 ದಿನ ಪೂರೈಸಿದ ಒಂದು ಸರಳ ಪ್ರೇಮ ಕಥೆ..ಎಲ್ಲಿ ಯಾವ ಒಟಿಟಿಗೆ ಎಂಟ್ರಿ ಕೊಡಲಿದೆ ವಿನಯ್ ರಾಜ್ ಕುಮಾರ್ ಸಿನಿಮಾ..?

Cinema : ಯಶಸ್ವಿಯಾಗಿ 25 ದಿನ ಪೂರೈಸಿದ ವಿನಯ್-ಸುನಿ ಸಿನಿಮಾ..ಒಂದು ಸರಳ ಪ್ರೇಮಕಥೆ ಒಟಿಟಿ ಎಂಟ್ರಿ ಯಾವಾಗ? ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಸಂಭ್ರಮದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡ ಖುಷಿ ಹಂಚಿಕೊಂಡಿದೆ.

ಈ ವೇಳೆ ಮಾತನಾಡಿದ ನಿರ್ದೇಶಕ ಸಿಂಪಲ್ ಸುನಿ, ಸಕ್ಸಸ್ ಒಂದ್ ಒಂದು ಟೈಮ್ ನಲ್ಲಿ ಒಂಥರ ಡಿಫೈನ್ ಆಗುತ್ತದೆ. ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಸಕ್ಸಸ್ ಮಾಡಿದಾಗ ಅದು 75 ದಿನಕ್ಕೆ ಮಾಡಿದ್ದೆ. ಟಿವಿ ರೈಟ್ಸ್ ಜೊತೆ ಒಂದು ಪ್ರೋಗ್ರಾಂ ಕೊಡ್ತೀವಿ ಎಂದು ಕಮಿಟ್ ಆಗಿದ್ದೇವು. ಹೀಗಾಗಿ 75 ದಿನಕ್ಕೆ ಸಕ್ಸಸ್ ಸೆಲೆಬ್ರೆಟ್ ಮಾಡಿದೆವು. ಇವತ್ತಿಗೆ ಸಕ್ಸಸ್ ಅಂದರೆ ಯಾವುದರು ಟಿವಿ ಚಾನೆಲ್ ಕರೆದು ಮಾತನಾಡಿಸಿದರೆ. ಜನ ನೋಡಕ್ಕೆ ಇಷ್ಟು ಬಂದಿದ್ದಾರೆ ಅನ್ನೋದೇ ಸಕ್ಸಸ್. ರಿರ್ಟನ್ಸ್ ಆಗಿದೆ. ಖುಷಿ ಇದೆ. ಕನ್ನಡದ ಜೊತೆ ಉಳಿದ ನಾಲ್ಕು ಭಾಷೆಗೆ ಒಂದು ಸರಳ ಪ್ರೇಮ ಕಥೆ ಸಿನಿಮಾ ಕ್ಲಿಯರ್ ಕಟ್ ಆಗಿ ಡಬ್ ಆಗಿದೆ. ಆಯಾ ಭಾಷೆಯಲ್ಲಿ ಆಯಾ ಟೈಟಲ್ನಲ್ಲೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎಂದರು.

ವಿನಯ್ ರಾಜ್ ಕುಮಾರ್ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. 25 ದಿನ ನಮ್ಮ ಸಿನಿಮಾ ಕಂಪ್ಲೀಟ್ ಆಗಿದೆ. ಫ್ಯಾಮಿಲಿ ಎಂಟರ್ ಟೈನರ್. ಕ್ಲೀನ್ ಕಾಮಿಡಿ, ಇಡೀ ಫ್ಯಾಮಿಲಿ ಕುಳಿತುಕೊಂಡು ನೋಡುವ ಚಿತ್ರ. ಜನರಿಂದ ತುಂಬಾ ಒಳ್ಳೆ ಪ್ರತಿಕ್ರಿಯೆ ಬಂದಿದೆ. ಜನರು ನನ್ನ , ಸಿನಿಮಾ , ನಿರ್ದೇಶಕ, ಮ್ಯೂಸಿಕ್ ಹಾಗೂ ಟೆಕ್ನಿಷಿಯನ್ಸ್ ಮೆಚ್ಚಿಕೊಂಡಿದ್ದಾರೆ. ಇಡೀ ಫ್ಯಾಮಿಲಿ ಚಿತ್ರವನ್ನು ಎಂಜಾಯ್ ಮಾಡಿರುವುದು ದೊಡ್ಡ ಸಕ್ಸಸ್ ಎಂದರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, 15 ವರ್ಷದ ಕೆರಿಯರ್ ನಲ್ಲಿ ಹಿಟ್ ಸಿನಿಮಾ ನೋಡುತ್ತಿದ್ದೇನೆ. ಹಾಡುಗಳನ್ನು ತುಂಬಾ ಜನ ಮೆಚ್ಚುಕೊಂಡಿದ್ದಾರೆ‌. ಈ ಚಿತ್ರ ಮಾಡುವಾಗ ಇಷ್ಟು ದೊಡ್ಟಮಟ್ಟದ ಪ್ರತಿಕ್ರಿಯೆ ಸಿಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನನಗೆ ಎಲ್ಲಾ ಕಡೆಯಿಂದ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ ಎಂದು ಭಾವುಕರಾದರು.

ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್, ನಾಯಕ ವಿನಯ್, ನಾಯಕಿಯರಾದ ಸ್ವಾತಿಷ್ಠಾ, ಮಲ್ಲಿಕಾ ಅಮೋಘ ಅಭಿನಯ, ವೀರ್ ಸಮರ್ಥ್ ಅವರ ಟ್ಯೂನ್ ಸಿನಿರಸಿಕರು ಸಖತ್ ಇಷ್ಟಪಟ್ಟಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ.

‘ಒಂದು ಸರಳ ಪ್ರೇಮಕಥೆ’ ವಿನಯ್ ರಾಜ್ಕುಮಾರ್ಗೆ ಬ್ರೇಕ್ ಕೊಟ್ಟಿದೆ. ಸಿಂಪಲ್ ಸುನಿ ಮತ್ತೊಂದು ಪ್ರೇಮಕಥೆಯನ್ನು ಪ್ರೇಕ್ಷಕರಿಗೆ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತಿಳಿ ಹಾಸ್ಯ, ಒನ್ಲೈನರ್ ಡೈಲಾಗ್ಗಳು ಪ್ರೇಕ್ಷಕರಿಗೆ ಸಖತ್ ಮಜಾ ಕೊಡುತ್ತಿವೆ. ಇಂತಹ ಸುಂದರ ಪ್ರೇಮಕಥೆಗೆ ಶಕ್ತಿಯಾಗಿ ನಿಂತ ನಿರ್ಮಾಪಕ ಮೈಸೂರು ರಮೇಶ್ ಅವರನ್ನು ಜನ ಜೈ ಎಂದಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ