Connect with us

ಬೆಂಗಳೂರು

ರಾಜ್ಯಗಳನ್ನು ಸಮಾಧಾನ ಪಡಿಸುವ ತಂತ್ರ

Bengalore : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜಾಗೂರಕ ಹೆಜ್ಜೆಗಳನ್ನ ಇಡುತ್ತಿದೆ. ಈಗಾಗಲೇ ಹಲವು ರಾಜ್ಯಗಳಿಗೆ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಾವಿರಾರು ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಮತ್ತೊಂದೆಡೆ ತೆರಿಗೆ ಪಾಲಿನಲ್ಲಿ ರಾಜ್ಯಗಳಿಗೆ ಅನ್ಯಾಯ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯಗಳ ಆಕ್ರೋಶ ತಣಿಸಲು, ಕೇಂದ್ರ ಸರ್ಕಾರ ಇದೀಗ ಪ್ರಮುಖ ಹೆಜ್ಜೆ ಇಟ್ಟಿದೆ. ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಹೆಚ್ಚಳ ಮಾಡಿದೆ.

ಹೆಚ್ಚುವರಿಯಾಗಿ 1,42,122 ಕೋಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳಿಗೆ ಸಮಾಜ ಕಲ್ಯಾಣ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕೈಗೊಳ್ಳಲು ಇದ್ರಿಂದ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಣ ಬಿಡುಗಡೆಯೊಂದಿಗೆ ರಾಜ್ಯ ಸರ್ಕಾರಗಳು ಫೆಬ್ರವರಿ ಅಂತ್ಯದ ವೇಳೆಗೆ ಅನ್ವಯವಾಗುವಂತೆ, ಮೂರು ಕಂತುಗಳಲ್ಲಿ ತೆರಿಗೆ ಪಾಲನ್ನು ಪಡೆಯಲಿವೆ.. ಇದ್ರಂತೆ ಕರ್ನಾಟಕಕ್ಕೆ 5183 ಕೋಟಿ ತೆರಿಗೆ ಪಾಲಿನ ಹಣ ಸಿಕ್ಕಿದೆ.

ಉಳಿದಂತೆ ಉತ್ತರ ಪ್ರದೇಶಕ್ಕೆ 25495 ಕೋಟಿ, ಬಿಹಾರಕ್ಕೆ 14295 ಕೋಟಿ, ಮಧ್ಯಪ್ರದೇಶಕ್ಕೆ 11157 ಕೋಟಿ, ಮಹಾರಾಷ್ಟ್ರಕ್ಕೆ 8978 ಕೋಟಿ, ರಾಜಸ್ತಾನಕ್ಕೆ 8564 ಕೋಟಿ ಸಿಗಲಿದೆ. ಈ ವಿಕೇಂದ್ರೀಕರಣವು ಫೆಬ್ರವರಿ 12, 2024 ರಂದು ಈಗಾಗಲೇ ಬಿಡುಗಡೆಯಾದ 72,961 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಗೆ ಹೆಚ್ಚುವರಿಯಾಗಿದೆ. ಇನ್ನು ಫೆಬ್ರವರಿ 2024 ರಲ್ಲಿ ರಾಜ್ಯಗಳು ಮೂರು ಕಂತುಗಳ ತೆರಿಗೆ ಹಂಚಿಕೆಯನ್ನು ಸ್ವೀಕರಿಸಿವೆ.

ನಿನ್ನೆ ತಾನೇ ಕರ್ನಾಟಕ ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಬಗ್ಗೆ ಆಗಿರುವ ಅನ್ಯಾಯದ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದರು. ಇದರ ಬೆನ್ನಲ್ಲೇ ಕೇಂದ್ರದ ಸರ್ಕಾರದಿಂದ ಈ ಮಾಹಿತಿ ಹೊರಬಿದ್ದಿರುವುದು ಸಾಕಷ್ಟು ಕೂತುಹಲಕ್ಕೆ ಕಾರಣವಾಗಿದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ