Connect with us

Featured

ಆಲ್‍ಟೈಮ್ IPL XI ಇಲೆವೆನ್ ಪ್ರಕಟಿಸಿದ ಮಿಸ್ಟರ್ 360 – ಎಬಿಡಿ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ ?

ಚೇತನ್​ ಕಡೂರು, ರೈಸಿಂಗ್​ ಕನ್ನಡ:

Advertisement

ಸೌತ್ ಆಫ್ರಿಕಾ ತಂಡದ ಮಾಜಿ ಮತ್ತು ಆರ್​ಸಿಬಿ ತಂಡದ ಸ್ಟಾರ್ ಬ್ಯಾಟ್ಸ್​ಮನ್​ ಎಬಿಡಿ ವಿಲಿಯರ್ಸ್ ಆಲ್ ಟೈಮ್ ಇಂಡಿಯನ್ ಪ್ರೀಮಿಯರ್ ಲೀಗ್ ಇಲೆವೆನ್ ಪ್ರಕಟಿಸಿದ್ದಾರೆ. ಮಿಸ್ಟರ್ 360 ಎಬಿಡಿ ತಂಡದಲ್ಲಿ ಮಿಸ್ಟರ್ ಕೂಲ್ ಧೋನಿ, ರನ್ ಮಷೀನ್ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಅಡಿಯಲ್ಲಿ ಆಡುತ್ತಿರುವ ಎಬಿಡಿ ವಿಲಿಯರ್ಸ್ ಐಪಿಎಲ್ ಆಲ್ ಟೈಮ್ ಇಲೆವೆನ್ ತಂಡವನ್ನ ಆಯ್ಕೆ ಮಾಡುವ ಜೊತೆಗೆ ನಾಯಕನನ್ನು ಆಯ್ಕೆ ಮಾಡಿದ್ದಾರೆ.

ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರೊಂದಿಗೆ ರೋಹಿತ್ ಶರ್ಮಾ ಅವರನ್ನ ಓಪನರ್‍ರಾಗಿ ಆಯ್ಕೆಮಾಡಿದ್ದಾರೆ. 3 ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಕಣಕ್ಕಿಳಿಯಲಿದ್ದಾರೆ. 5ನೇ ಕ್ರಮಾಂಕದಲ್ಲಿ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರನ್ನ ಆಯ್ಕೆ ಮಾಡಿದ್ದಾರೆ.ಮೂರು ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿರುವ ಚೆನ್ನೈ ತಲೈವಾ ಧೋನಿ 6ನೇ ಸ್ಲಾಟ್‍ನಲ್ಲಿ ಆಡಲಿದ್ದು ತಂಡವನ್ನ ಮುನ್ನಡೆಸಿದ್ದಾರೆ.


ಸ್ಪಿನ್ ವಿಭಾಗವನ್ನ ರಶೀದ್ ಖಾನ್ ರವೀಂದ್ರ ಜಡೇಜಾ ಅವರೊಂದಿಗೆ ಮುನ್ನಡೆಸಲಿದ್ದಾರೆ. ವೇಗಿಗಳ ವಿಭಾಗದಲ್ಲಿ ಭೂವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂಮ್ರಾ ಮತ್ತು ಕಗಿಸೊ ರಬಾಡ ಸ್ಥಾನ ಪಡೆದ ಬೌಲರ್‍ಗಳಾಗಿದ್ದಾರೆ.

Advertisement

ಎಬಿಡಿ ವಿಲಿಯರ್ಸ್ ಆಲ್ ಟೈಮ್ ಪ್ಲೇಯಿಂಗ್ ಇಲೆವೆನ್:

ಎಮ್.ಎಸ್.ಧೋನಿ(ನಾಯಕ)

ವೀರೇಂದ್ರ ಸೆಹ್ವಾಗ್

ರೋಹಿತ್ ಶರ್ಮಾ

ವಿರಾಟ್ ಕೊಹ್ಲಿ

ಎಬಿಡಿ ವಿಲಿಯರ್ಸ್

ಬೆನ್ ಸ್ಟೋಕ್ಸ್

ರವೀಂದ್ರ ಜಡೇಜಾ

ರಶೀದ್ ಖಾನ್‍

ಭುವನೇಶ್ವರ್ ಕುಮಾರ್

ಕಗಿಸೊ ರಬಾಡ

ಜಸ್​ಪ್ರಿತ್​ ಬುಮ್ರಾ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ