Connect with us

Featured

ಏನಾಗಿದೆ ಕಲಾವಿದರಿಗೆ..? ಮತ್ತೊಬ್ಬ ನಟ ಆತ್ಮಹತ್ಯೆಗೆ ಶರಣು

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಬಣ್ಣದ ಲೋಕಕ್ಕೆ ಏನಾಗಿದೆ ಅನ್ನೋದೆ ತಿಳಿಯುತ್ತಿಲ್ಲ. ಕೊರೊನಾದಿಂದಾಗಿ ಕೆಲಸವಿಲ್ಲದೆ ಕಲಾವಿದರು ಖಿನ್ನತೆಗೆ ಒಳಗಾಗುತಿದ್ದಾರೆ. ಅಷ್ಟೇ ಆದ್ರೆ ಪರ್ವಾಗಿಲ್ಲ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ತೆರೆ ಮೇಲೆ ನಾಲ್ಕು ಜನರಿಗೆ ರೋಲ್‌ಮಾಡೆಲ್ ಆಗೋ ಕಲಾವಿದರೆ ಆತ್ಮಹತ್ಯೆಗೆ ಶರಣಾಗುತ್ತಿರೋದು ನಿಜಕ್ಕೂ ಶೋಚನೀಯ ಸಂಗತಿಯಾಗಿದೆ.

ಬಾಲಿವುಡ್‌ನ ಖ್ಯಾತ ನಟ ಸುಶಾಂತ್‌ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಇನ್ನೂ ಮಾಸೇ ಇಲ್ಲ. ಸ್ಯಾಂಡಲ್‌ವುಡ್‌ನ ಹೊಸ ಚಿಗುರು ಸುಶೀಲ್‌ ಗೌಡ ಕೂಡ ಆತ್ಮಹತ್ಯೆಗೆ ಶರಣಾಗಿದ್ರು. ಇವೆಲ್ಲಾ ಇನ್ನೂ ಅಭಿಮಾನಿಗಳನ್ನ ಕಾಡುತ್ತಲೇ ಇವೆ. ಅದಾಗಲೇ, ಮತ್ತೊಬ್ಬ ನಟ ಆತಹತ್ಯೆಗೆ ಶರಣಾಗಿದ್ದಾನೆ. ಮರಾಠಿ ಸಿನಿಮಾ ರಂಗದ ನಟ ಅಶುತೋಷ್ ಭಾಕ್ರೆ ಸಾವಿಗೆ ಶರಣಾಗಿದ್ದಾರೆ. ಮರಾಠವಾಡ ಪ್ರಾಂತ್ಯದ ನಾಂದೇಡ್ ಪಟ್ಟದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬುಧವಾರ ಮಧ್ಯಾಹ್ನ 32 ವರ್ಷದ ಅಶುತೋಷ್ ಅವರ ಶವ ನಾಂದೇಡ್‌ನ ಗಣೇಶನಗರದ ಫ್ಲಾಟ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಟಿ ಮಯೂರಿ ದೇಶ್‌ಮುಕ್‌ ಇವರ ಪತ್ನಿಯಾಗಿದ್ದಾರೆ. “ಭಾಕರ್” ಹಾಗೂ “ಇಚಾರ್‌ ಥರ್ಲಾ ಪಕ್ಕ” ಅನ್ನೋ ಮರಾಠಿ ಚಿತ್ರಗಳಲ್ಲಿ ಅಶುತೋಷ್ ನಟಿಸಿದ್ದರು.

Advertisement

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಅವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಳುತ್ತಿದ್ದರು ಎನ್ನಲಾಗಿದೆ. ನಾಂದೇಡ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ