ರೈಸಿಂಗ್ ಕನ್ನಡ :
ಕೊರೊನಾ ಹೆಚ್ಚುತ್ತಿದ್ದಂತೆ ಹಲವು ರಾಜ್ಯಗಳು ಮತ್ತೆ ಲಾಕ್ಡೌನ್ ಮೊರೆ ಹೋಗಿವೆ. ಪಶ್ಚಿಮ ಬಂಗಾಳದಲ್ಲಿ ಜುಲೈ 31ರವರೆಗೂ ಲಾಕ್ಡೌನ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೊದಲ ಬಾರಿಗೆ ಲಾಕ್ಡೌನ್ ಘೋಷಿಸಿದಾಗ ಜನರಿಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ ಅನ್ನೋದು ವಿರೋಧ ಪಕ್ಷಗಳ ಟೀಕೆಯಾಗಿತ್ತು. ಇದು ಜನರಲ್ಲಿ ಅಸಮಾಧಾನವನ್ನು ಹುಟ್ಟು ಹಾಕಿತ್ತು.
ಆದ್ರೀಗ ರಾಜ್ಯ ಸರ್ಕಾರಗಳು ಮೊದಲೇ ಘೋಷಿಸಿ ನಂತರದಲ್ಲಿ ಲಾಕ್ಡೌನ್ ಮಾಡುತ್ತಿವೆ. ಇದೇ ಕಾರಣಕ್ಕೆ ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಲಾಕ್ಡೌನ್ ಮುನ್ನ ಘೋಷಣೆ ಮಾಡಲಾಗಿದೆ. ಜನರು ಅಗತ್ಯ ವಸ್ತುಗಳನ್ನ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.
ಗುವಾಹಟಿಯಲ್ಲಿ ಸೋಮವಾರದಿಂದ ಅಂದ್ರೆ ಜೂನ್ 27 ರಿಂದ 14 ದಿನಗಳ ವರೆಗೆ ಸಂಪೂರಣ ಲಾಕ್ಡೌನ್ ಇರಲಿದೆ. ಲಾಕ್ಡೌನ್ ಅವಧಿಯಲ್ಲಿ ಔಷಧಿ ಅಂಗಡಿ ಮತ್ತು ಆಸ್ಪತ್ರೆಗಳು ತೆರೆದಿರಲಿವೆಯಂತೆ. ಹೀಗಾಗಿ ಭಾನುವಾರವೇ ಬೇಕಾದ ವಸ್ತುಗಳನ್ನ ಖರೀದಿಸಲು ಸರ್ಕಾರ ಸೂಚಿಸಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?