ರೈಸಿಂಗ್ ಕನ್ನಡ
ಬೆಂಗಳೂರಿಗರೇ ಹುಷಾರ್. ಮನೆಯಿಂದ ಹೊರಬರೋಕು ಮುನ್ನ ಸ್ವಲ್ವ ಯೋಚಿಸಿ. ಅನಾವಶ್ಯಕವಾಗಿ ಯಾವುದೇ ಕಾರಣಕ್ಕೂ ಹೊರಬರಬೇಡಿ. ಅಪ್ಪಿ ತಪ್ಪಿ ಬಂದ್ರೂ ಮಾಸ್ಕ್, ಸ್ಯಾನಿಟೈಸರ್ ಇಲ್ಲದೇ ಬರಲೇಬೇಕಿ. ಸಾಮಾಜಿಕ ಅಂತರದ ವಿಚಾರದಲ್ಲಿ ತಮಾಷೆ ಬೇಡವೇಬೇಡ. ಯಾಕಂದ್ರೆ, ನಗರದಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಬೆಂಗಳೂರಿನಲ್ಲಿ ಮತ್ತೆ ಹತ್ತು ದಿನಗಳ ಕಾಲ ಸೀಲ್ಡೌನ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಸಿಲಿಕಾನ್ ಸಿಟಿಯ ಐದು ವಾರ್ಡ್ಗಳಲ್ಲಿ ಹಾಗು ಜನದಟ್ಟಣೆಯ ಪ್ರದೇಶಗಳಲ್ಲಿ ಮುಂದಿನ 10 ದಿನಗಳ ಕಾಲ ಮತ್ತೆ ಸೀಲ್ಡೌನ್ ಮಾಡೋದಾಗಿ ತಿಳಿಸಿದ್ದಾರೆ ನಗರದ ಸಿದ್ದಾಪುರ, ವಿಶ್ವೇಶ್ವರ ಪುರ, ಧರ್ಮರಾಯ ಗುಡಿ , ವಿದ್ಯಾರಣ್ಯಪುರ, ಕಲಾಸಿಪಾಳ್ಯ ಪ್ರದೇಶಗಳನ್ನ ಸೀಲ್ಡೌನ್ ಮಾಡಲು ಆದೇಶಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?