Featured
ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಿ: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ರೈಸಿಂಗ್ ಕನ್ನಡ:
ದಾವಣಗೆರೆ :
ದೇವಸ್ಥಾನ ಮಸೀದಿಗಳಿಗೆ ಬರುವ ಭಕ್ತರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಮಾಡಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಮಾಜದ ಮುಖಂಡರಿಗೆ ಹೇಳಿದ್ದಾರೆ.
ದಾವಣಗೆರೆಯ ಎಸ್ ಪಿ ಕಚೇರಿಯಲ್ಲಿ ದಸರಾ, ಈದ್ ಮಿಲಾದ್ ಶಾಂತಿ ಸೌಹಾರ್ದ ಸಭೆ ನಡೆಯಿತು. ಶಾಂತಿ ಸೌಹಾರ್ದ ಸಭೆಯಲ್ಲಿ ಎಲ್ಲಾ ಸಮುದಾಯದ ಮುಖಂಡರಿಗೆ ಡಿಸಿ ಮಹಾಂತೇಶ್ ಬೀಳಗಿ ಸೂಚಿಸಿದರು.

ಕೋವಿಡ್ ಸಂಕಷ್ಟ ಕಾಲವನ್ನು ಎಲ್ಲರೂ ಸೇರಿ ಹೆದರಿಸಬೇಕು.ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ನಿಮ್ಮಿಂದಲೇ ಅಭಿಯಾನ ಶುರುವಾಗಲಿ ಎಂದರು.
ಟೆಸ್ಟ್ ಮಾಡಿಸಿಕೊಳ್ಳಲು ಜನರಿಗೆ ಧರ್ಮದ ಮುಖಂಡರು ಪ್ರೇರೇಪಣೆ ಆಗಲಿದೆ.ಆಗ ಮಾತ್ರ ಕೋವಿಡ್ ನಿಯಂತ್ರಣಕ್ಕೆ ಬರುತ್ತದೆ. ಎಲ್ಲಾ ಧರ್ಮದ ಗುರುಗಳು,ಸ್ವಾಮಿಜೀಗಳು ಕೈ ಜೋಡಿಸಲು ಮನವಿ ಮಾಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?