Connect with us

International News

ಯುಎಇ ಜೈಲುಗಳಲ್ಲಿದ್ದ ಕೈದಿಗಳಿಗೆ ನೆರವಾದ ಭಾರತೀಯ ಉದ್ಯಮಿ

ಚಿನ್ನಾಭರಣ ವ್ಯಾಪಾರದ ಭಾರಿ ಹೆಸರು ಗಳಿಸಿರುವ ಉದ್ಯಮಿ ಫಿರೋಜ್ ಮರ್ಚೆಂಟ್ ಯುಎಇ ಜೈಲುಗಳಲ್ಲಿ ದಂಡ ಪಾವತಿಸಲಾಗದೇ ಸೆರೆವಾಸ ಅನುಭವಿಸುತ್ತಿದ್ದ ಕೈದಿಗಳಿಗೆ ನೆರವಾಗಿದ್ದಾರೆ. ಇದಕ್ಕಾಗಿ ಅವರು ಸುಮಾರು ಎರಡೂವರೆ ಕೋಟಿ ರೂಪಾಯಿ ನೆರವು ನೀಡಿದ್ದಾರೆ. ಅಲ್ಲದೇ ಜೈಲಿನಿಂದ ಬಿಡುಗಡೆಯಾದವರು ಭಾರತಕ್ಕೆ ಮರಳಲು ಬೇಕಾದ ಎಲ್ಲ ಏರ್ಪಾಡುಗಳನ್ನು ಸಹ ಮಾಡಿದ್ದಾರೆ. 2024ರ ಆರಂಭದಿಂದ ಇಲ್ಲಿಯವರೆಗೆ ಸುಮಾರು 900 ಭಾರತೀಯರು ಸ್ವದೇಶಕ್ಕೆ ಮರಳಲು ಫಿರೋಜ್ ಮರ್ಚೆಂಟ್ ನೆರವಾಗಿದ್ದಾರೆ.

ದುಬೈನಲ್ಲಿ ಪ್ಯೂರ್ ಗೋಲ್ಡ್ ಜ್ಯುವೆಲ್ಲರ್ಸ್ ಉದ್ಯಮಿ ನಡೆಸುತ್ತಿರುವ ಫಿರೋಜ್ ಮರ್ಚೆಂಟ್ ‘ದ ಫರ್ಗಟನ್ ಸೊಸೈಟಿ’ ಎಂಬ ಎನ್ ಜಿಒ ಮೂಲಕ ಹಲವಾರು ಕೈದಿಗಳಿಗೆ ನೆರವಾಗಿದ್ದಾರೆ. ಸಣ್ಣಪುಟ್ಟ ದಂಡ ಪಾವತಿಸಲು ಸಾಧ್ಯವಾಗದೆ ಜೈಲು ವಾಸ ಅನುಭವಿಸುತ್ತಿದ್ದವರಿಗೆ ಫಿರೋಜ್ ಮರ್ಚೆಂಟ್ ಹೊಸ ಆಶಾಕಿರಣವಾಗಿ ಪರಿಣಮಿಸಿದ್ದಾರೆ.

ಕೈದಿಗಳ ದಂಡ ಮಾತ್ರವೇ ಅಲ್ಲದೇ ಅವರು ಮಾಡಿದ್ದ ಸಾಲ, ಭಾರತಕ್ಕೆ ಮರಳಲು ಸೂಕ್ತ ವಿಮಾನಯಾನ ವ್ಯವಸ್ಥೆ ಮಾಡುವ ಮೂಲಕ ಅವರ ಕುಟುಂಬಗಳ ಜೊತೆ ಸೇರಿಕೊಳ್ಳಲು ಫಿರೋಜ್ ಮರ್ಚೆಂಟ್ ಸಹಾಯ ಮಾಡಿದ್ದಾರೆ. ಫಿರೋಜ್ ಮರ್ಚೆಂಟ್ ಕಾರ್ಯಕ್ಕೆ ಯುಎಇ ಅಧಿಕಾರಿಗಳು, ಸೆರೆವಾಸದಿಂದ ಬಿಡುಗಡೆಯಾದ ಕೈದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
ಬೆಂಗಳೂರು11 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು11 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್11 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು11 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು11 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು11 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು11 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು11 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು11 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು11 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ