Connect with us

Featured

‘ಮಂಕಿಗೇಟ್’ ಪ್ರಕರಣದ ಬಳಿಕವೂ ಭಾರತ ಆಸ್ಟ್ರೇಲಿಯಾದಲ್ಲೇ ಉಳಿದಿದ್ದೇಕೆ? – 12 ವರ್ಷಗಳ ಬಳಿಕ ಬಾಯ್ಬಿಟ್ಟ ಅನಿಲ್ ಕುಂಬ್ಳೆ..!

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

ಮಂಕಿಗೇಟ್ ಪ್ರಕರಣದ ಹೊರತಾಗಿಯೂ ಭಾರತ ತಂಡ 2007-08ರಲ್ಲಿ ಆಸ್ಟ್ರೇಲಿಯಾದಿಂದ ಅರ್ಧಕ್ಕೆ ಯಾಕೆ ವಾಪಸ್ ಬರಲಿಲ್ಲ ಅನ್ನೋದನ್ನ ಅನಿಲ್ ಕುಂಬ್ಳೆ ಬಹಿರಂಗಪಡಿಸಿದ್ದಾರೆ. ಕ್ರೀಡಾಸ್ಫೂರ್ತಿಗಾಗಿ ನಾವು ಕ್ರಿಕೆಟ್ ಆಡಿದವರು. ದ್ವೇಷ, ಅಸೂಯೆ ಮಾತೆ ಇರಲಿಲ್ಲ, ಅರ್ಧಕ್ಕೆ ವಾಪಸ್‌ ಬಂದಿದ್ದರೇ ತಂಡದ ಮೇಲೆ ಉತ್ತಮ ಭಾವನೆಯೂ ಬರುತ್ತಿರಲಿಲ್ಲ. ಹೀಗಾಗಿ ಆರಂಭಿಕ ಎರಡು ಟೆಸ್ಟ್‌ಗಳ ಸೋಲಿನ ಹೊರತಾಗಿಯೂ ನಾವು ಆಸ್ಟ್ರೇಲಿಯಾದಲ್ಲೇ ಉಳಿದೆವು ಎಂದು ಅನಿಲ್ ಕುಂಬ್ಳೆ ತಿಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಜೊತೆಗಿನ ಸೋಷಿಯಲ್ ಮೀಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, 2008ರ ಜನವರಿಯಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಆ್ಯಂಡ್ರ್ಯೂ ಸೈಮಂಡ್ಸ್ ಅವರುನ್ನು ಮಂಕಿ ಎಂದು ಕರೆದು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ಮೇಲೆ ಭಾರತದ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್‌ಗೆ ಮೂರು ಪಂದ್ಯಗಳ ನಿಷೇಧ ಹೇರಲಾಗಿತ್ತು. ಪ್ರಕರಣ ವಿವಾದವನ್ನೂ ಸೃಷ್ಠಿಸಿತ್ತು. ಆದರೂ ಸರಣಿಯನ್ನೂ ಮುಂದುವರಿಸಲು ನಿರ್ಧರಿಸಿದ ಭಾರತ ಒತ್ತಡದ ನಡುವೆಯೂ ಮುಂದಿನ ಪಂದ್ಯಗಳಲ್ಲಿ ಉತ್ತಮ ಸಾಮರ್ಥ್ಯ ತೋರಿತ್ತು ಎಂದು ನೆನಪಿಸಿಕೊಂಡಿದ್ದಾರೆ.

Advertisement

ಪ್ರಕರಣದ ನಂತರ ಹರ್ಭಜನ್ ಗೆ ನಿಷೇಧ ಹೇರಿದ್ದು ಮಾತ್ರವಲ್ಲ, ಪಂದ್ಯ ಶುಲ್ಕದ ಅರ್ಧ ಮೊತ್ತವಲನ್ನ ತಡೆಹಿಡಿಯಲಾಗಿತ್ತು. ಐಸಿಸಿ ತೀರ್ಪಿನ ವಿರುದ್ಧ ಭಾರತ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಸರಣಿಯನ್ನೂ ಅಲ್ಲಿಗೇ ಮುಕ್ತಾಯಗೊಳಿಸುವ ಕುರಿತ ಮಾತುಕತೆಗಳು ನಡೆದಿದ್ದವು ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ಸಿಡ್ನಿ ಟೆಸ್ಟ್‌ನಲ್ಲಿ ಅಂಪೈರ್‌ಗಳ ತೀರ್ಪಿನಲ್ಲೂ ಕೆಲವು ಲೋಪಗಳು ಆಗಿದ್ದವು ಎಂದು ಆ ಟೆಸ್ಟ್‌ನ ಅಂಪೈರ್‌ಗಳಲ್ಲಿ ಒಬ್ಬರಾಗಿದ್ದ ಸ್ಟೀವ್ ಬಕ್ನರ್ ಇತ್ತೀಚೆಗಷ್ಟೆ ತಿಳಿಸಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ