Connect with us

Featured

ಟೇಸ್ಟಿಯಾಗಿರುತ್ತೆ ಹುಣಸೆ ಚಿಗುರಿನ ಚಟ್ನಿ- ದೇಹಕ್ಕೆ ಸಿಗುತ್ತೆ ಸಾವಿರ ಔಷಧಿಯ ಶಕ್ತಿ..!

ಆಯುರ್ವೇದ ಅಂದರೆ ದೇಹಕ್ಕೆ ಸೇವಿಸುವ ಅಥವಾ ದೇಹ ಸೇರುವ ವಸ್ತುಗಳಲ್ಲೇ ಔಷಧೀಯ ಗುಣಗಳನ್ನು ಹುಡುಕುವುದು. ದೇಹದಲ್ಲಿ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವುದು ಆಯುರ್ವೇದದ ಶಕ್ತಿ. ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ಜನರಿಗೆ ಆಯುರ್ವೇದಗಳ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದೆ.

Puranik Aston

ಹುಣಸೆ ಗಿಡ ಅಥವಾ ಮರದಲ್ಲಿ ಎಲ್ಲವೂ ಉಪಯುಕ್ತ. ದೇಹಕ್ಕೆ ಏನೇನು ಬೇಕೋ ಅದನ್ನು ಕೊಡಬಲ್ಲ ಶಕ್ತಿ ಹುಣಸೆಗಿದೆ.  ಹುಣಸೆ ಬೇರು, ಹೂವು, ಹಣ್ಣು ಎಲ್ಲವೂ ಔಷಧೀಯ ಗುಣವನ್ನು ಹೊಂದಿದೆ. ಮನುಷ್ಯನಿಗೆ ಎಲ್ಲಾ ರೀತಿಯಲ್ಲೂ ಉಪಯೋಗ ಆಗುವ ಶಕ್ತಿ ಹುಣಸೆ ಗಿಡದಲ್ಲಿ ಅಡಗಿದೆ.

Advertisement

ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರ ಮತ್ತು ಅನುವಂಶೀಯ ವೈದ್ಯರ ಪರಿಷತ್​​​ ಹುಣಸೆ ಚಿಗುರಿನ ಉಪಯುಕ್ತತೆಯನ್ನು ತಿಳಿಸಿಕೊಟ್ಟಿದೆ. ಹುಣಸೆ ಚಿಕ್ಕ ಚಿಗುರನ್ನು, ಕಾಲು ಕೆಜಿ, ಅಥವಾ ಅರ್ಧ ಕೆಜಿ ಅಥವಾ ಎಷ್ಟು ಬೇಕೋ ಅಷ್ಟು ತೆಗೆದುಕೊಂಡು ಬಿಸಿನೀರಲ್ಲಿ  ವಾಷ್​ ಮಾಡಬೇಕು. ವಾಚ್​​ ಮಾಡಿದ ಹುಣಸೆ ಚಿಗುರನ್ನು ಚಟ್ನಿ ಮಾಡಿ ಅಥವಾ ಸಾರು​ ಮಾಡಿ  ತಿಂದರೆ ದೇಹಕ್ಕೆ  ಸಾಕಷ್ಟು ವಿಟಮಿನ್​​​​ ಸಿಗುತ್ತದೆ ಮತ್ತು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

Puranik Full

ಹುಣಸೆ ಚಿಗುರಿನ ಚಟ್ನಿ ನಿಶ್ಶಕ್ತಿಯನ್ನು ದೂರ ಓಡಿಸುತ್ತದೆ. ಜೀರ್ಣಶಕ್ತಿ ಕಡಿಮೆ ಇದ್ದವರಿಗಂತೂ ಇದು ರಾಮಬಾಣ.  ನರಗಳ ದೌರ್ಬಲ್ಯ ಇದ್ದವರಿಗೂ ಇದು ಶಕ್ತಿ ತಂದುಕೊಡುತ್ತದೆ. ಟೇಸ್ಟ್​ ಜೊತೆಗೆ ಆರೋಗ್ಯಕ್ಕೂ ಇದು ಉತ್ತಮ.

Advertisement

ಹುಣಸೆ ಚಿಗುರು ಚಟ್ನಿ ಮಾಡುವ ವಿಧಾನ ತಿಳಿದುಕೊಳ್ಳಲು ಪುರಾಣಿಕ ಆಯುರ್ವೇದ ಚಿಕಿತ್ಸಾ ಕೇಂದ್ರವನ್ನು ಸಂಪರ್ಕಿಸಬಹುದು. ಆಯುರ್ವೇದ ಔಷಧಗಳ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಕೂಡ ಪಡೆದುಕೊಳ್ಳಬಹುದು.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ