ರೈಸಿಂಗ್ ಕನ್ನಡ :
ಕೊಪ್ಪಳ :
ಮಾಜಿ ಸಚಿವ ಶಿವರಾಜ್ ತಂಗಡಗಿಯಂತಹ ಪ್ರಾಮಾಣಿಕ, ಸತ್ಯಹರೀಶ್ಚಂದ್ರ, ಜನಪರ ಕಾಳಜಿ ಇರುವವರನ್ನು ಯಾರೂ ನೋಡಿಯೇ ಇಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಶಿವರಾಜ್ ತಂಗಡಗಿ ಇತ್ತಿಚೆಗ ಸಚಿವ ಬಿ.ಸಿ.ಪಾಟೀಲ್ ವಿರುದ್ದ ಸಚಿವರು ಸಭೆಗೆ ಬರೋದು ಅಧಿಕಾರಿಗಳಿಂದ ಹಣ ವಸೂಲಿ ಮಾಡುವುದಕ್ಕೆ ಆರೋಪಿಸಿದ್ದರು.ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಬಿ.ಸಿ.ಪಾಟೀಲ್, ಶಿವರಾಜ್ ತಂಗಡಗಿ ಅವರ ಆರೋಪ ಸತ್ಯಕ್ಕೆ ದೂರವಾದದ್ದು.
ಇವರು ಎಷ್ಟು ಪ್ರಮಾಣಿಕೆ, ಸತ್ಯ ಹರಿಶ್ಚಂದ್ರ ಜನಪರ ಕಾಳಜಿ ಇರುವವರನ್ನು ಯಾರೂ ನೋಡಿಯೇ ಇಲ್ಲ ಎಂದು ಕಾಲೆಳದರು. ಅದಕ್ಕೆ ಜನರು ಅವರನ್ನ ಎಲ್ಲಿ ಕೂರಿಸಬೇಕೋ ಅಲ್ಲಿ ಕುಳ್ಳಿರಿಸಿದ್ದಾರೆ.
ಕಾಮಾಲೆ ಕಣ್ಣಿಗೆ ಕಂಡಿದೆಲ್ಲ ಹಳದಿ ಅಂತೆ, ಹಾಗಾಗಿ ಅವರ ಕಣ್ಣು ಹಳದಿ ಆಗಿವೆ. ತನ್ನಂತೆ ಪರರು ಎನ್ನುವಂತೆ ನಾನು ಹೇಗಿದ್ದೇನೆ ಹಾಗೆ ಎಲ್ಲರೂ ಅಂತಾ ತಿಳಿದುಕೊಂಡಿದ್ದಾರೆ. ಅವರು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ ಅದನ್ನೇ ಮಾಡಿರಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?