ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಈರುಳ್ಳಿ ಬೆಲೆ ಗಗನ ಏರುತ್ತಿದ್ದು ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ಮಾಡದಂತೆ ನಿಷೇಧ ಏರಿದೆ.
ಕಳೆದ ಕೆಲವು ದಿನಗಳಿಂದ ಈರುಳ್ಳಿಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಈರುಳ್ಳಿಗೆ ಬೇಡಿಕೆ ಇರುವುದರಿಂದ ಮಾರುಕಟ್ಟೆಯ ದಾಸ್ತಾನುಗಳಲ್ಲೂ ಈರುಳ್ಳಿ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆ.ಜಿಗೆ 40 ರೂಪಾಯಿ ಇದ್ದರೆ ಇತರೆ ರಾಜ್ಯದಲ್ಲಿ ಕೆಜಿ 50 ರೂ.ಗೆ ಈರುಳ್ಳಿಯನ್ನ ಮಾರಾಟ ಮಾಡಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಎಚ್ಚೆತ್ತ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ಮಾಡುವದಕ್ಕೆ ನಿಷೇಧ ಏರಿ ಅಧಿಸೂಚನೆ ಹೊರಡಿಸಿದೆ.
ಕೃಷ್ಣಾಪುರಮ ಈರುಳ್ಳಿ, ಬೆಂಗಳೂರು ಗುಲಾಬಿ ಈರುಳ್ಳಿ ಎಲ್ಲ ರೀತಿಯ ಈರುಳ್ಳಿಗೆ ರಫ್ತನ್ನ ನಿಷೇಧಿಸಲಾಗಿದೆ.
ಈರುಳ್ಳಿ ರಫ್ತನ್ನ ನಿಷೇಧಿಸುವುದರಿಂದ ಪಕ್ಕದ ರಾಷ್ಟ್ರ ಬಾಂಗ್ಲಾಕ್ಕೆ ಭಾರೀ ಹೊಡೆತ ಕೊಟ್ಟಿದೆ. ಶ್ರೀಲಂಕಾ, ಯುಎಇ ಮತ್ತು ಮಲೇಷಿಯಾಗೂ ಈರುಳ್ಳಿ ಭಾರತದಿಂದ ರಫ್ತು ಆಗುತ್ತದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?