Connect with us

Featured

ಬೆಂಗಳೂರು ಬಿಡಬೇಡಿ… ನಿಮ್ಮ ಆರೋಗ್ಯ ನಮ್ಮ ಹೊಣೆ – ಸರಕಾರದ ಜೊತೆ ಕೈ ಜೋಡಿಸಿ- ಸಿಎಂ ಮನವಿ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ಮಹಾಮಾರಿ ವಿಶ್ವದೆಲ್ಲೆಡೆ ರಣಕೇಕೆ ಹಾಕ್ತಿದೆ. ಭಾರತದಲ್ಲೂ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕರ್ನಾಟಕ ಸರಕಾರವೂ ಕೊರೊನಾ ವೈರಸ್​ ಹರಡಂತೆ ಸಾಕಷ್ಟಯ ಕ್ರಮ ಕೈಗೊಂಡ್ರೂ ಅಂದುಕೊಂಡ ಹಾಗೇ ಯಾವುದೂ ನಡೆಯುತ್ತಿಲ್ಲ. ರಾಜಧಾನಿ ಬೆಂಗಳೂರಿನಲ್ಲಂತೂ ಕೋವಿಡ್​​19 ಪಾಸಿಟಿವ್ ಪ್ರಕರಣಗಳು ಎಲ್ಲರನ್ನೂ ಬೆಚ್ಚಿ ಬೀಳಿಸ್ತಿದೆ. ನಮ್ಮ ಬೆಂಗಳೂರು ಎತ್ತ ಸಾಗ್ತಿದೆ ಅನ್ನೋದನ್ನ ಊಹೆ ಮಾಡಲು ಕೂಡ ಕಷ್ಟವಾಗ್ತಿದೆ.

ನಗರದ ಮೂಲೆ ಮೂಲೆಗೂ ಡೆಡ್ಲಿ ವೈರಸ್ ವ್ಯಾಪಿಸಿದೆ. ರಾಜಧಾನಿ  ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್​ಗಳ ಸಂಖ್ಯೆ 1514ಕ್ಕೆ ಏರಿಕೆಯಾಗಿದೆ. ಈ ಪೈಕಿ 1423 ಕಂಟೈನ್ಮೆಂಟ್ ಝೋನ್​​ನಲ್ಲಿ  ಕರೋನಾ ಆ್ಯಕ್ಟೀವ್ ಕೇಸ್​ಗಳಿವೆ. ಪಶ್ಚಿಮ ವಿಭಾಗ ಒಂದರಲ್ಲೇ  791 ಆ್ಯಕ್ಟೀವ್ ಕಂಟೈನ್ಮೆಂಟ್ ಝೋನ್​ಗಳಿವೆ. ಬೆಂಗಳೂರು ಪೂರ್ವ ವಲಯದಲ್ಲಿ 242 ಆ್ಯಕ್ಟೀವ್ ಕಂಟೈನ್ಮೆಂಟ್ ಝೋನ್​ಗಳನ್ನು ಬಿಬಿಎಂಪಿ ಗುರುತಿಸಿದೆ.  ಬೆಂಗಳೂರಿನ ದಕ್ಷಿಣ ವಲಯದಲ್ಲಿ 118 ಆ್ಯಕ್ಟೀವ್ ಕಂಟೈನ್ಮೆಂಟ್ ಝೋನ್​ಗಳಿವೆ. ನಗರದಲ್ಲಿ ಕಳೆದ 10 ದಿನದಲ್ಲಿ ಪಾಸಿಟಿವಿಟಿ ರೇಟ್ 15.89 %ಕ್ಕೆ ಜಿಗಿತ ಕಂಡಿದ್ದು ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.

Advertisement

ಬೆಂಗಳೂರು ನಗರದಲ್ಲಿ ಇದುವರೆಗೆ  ಕೇವಲ 1 ಲಕ್ಷದ 24 ಸಾವಿರದ 431 ಕೊರೊನಾ ಟೆಸ್ಟ್​ಗಳು ನಡೆದಿದೆ.  ಬೆಂಗಳೂರಿನ ಜನಸಂಖ್ಯೆ ಒಂದು ಕೋಟಿಗೂ ಅಧಿಕ ಇದೆ. ಹೀಗಾಗಿ ಸರಕಾರದ ವಿರುದ್ಧ ವಿರೋಧ ಪಕ್ಷಗಳು ಹರಿಹಾಯುತ್ತಿವೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಸರಕಾರ ವಿಫಲವಾಗಿದೆ ಅನ್ನೋ ಆರೋಪವನ್ನು ವಿರೋಧ ಪಕ್ಷಗಳು ಮಾಡುತ್ತಿದೆ.

ಈ ಮಧ್ಯೆ  ಸಿಎಂ ಬಿಎಸ್​ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರುವಿಧಾನಸೌಧದಲ್ಲಿ ಕುಳಿತು  ಎಲ್ಲ ಕಡತಗಳನ್ನ  ಪರಿಶೀಲನೆ ಮಾಡಲಿ.  ತಪ್ಪು ಕಂಡು ಬಂದರೆ, ಯಾವುದೇ ಅಧಿಕಾರಿ ತಪ್ಪು ಮಾಡಿದ್ದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ತೇವೆ ಎಂದು ಹೇಳಿದ್ದಾರೆ.

Advertisement

ಕೊರೊನಾಕ್ಕೆ ಹೆದರಿ ಬೆಂಗಳೂರು ಬಿಟ್ಟು ಹೊರಟಿರುವ ಜನರಿಗೂ ಸಿಎಂ ಅಭಯ ನೀಡಿದ್ದಾರೆ.  ಕೊರೊನಾಗಾಗಿಯೇ 450ಕ್ಕೂ ಹೆಚ್ಚು ವಿಶೇಷ ಆ್ಯಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ.  ಬದುಕು ಬಹಳ ಮುಖ್ಯವಾಗಿದ್ದು, ಯಾವುದಕ್ಕೂ ಜನತೆ ಗಾಬರಿಯಾಗುವುದು ಬೇಡ. ಈ ಮಹಾಮಾರಿಯ ನ ಜೊತೆ ನಾವು ಬದುಕಬೇಕಿದೆ ಎಂದು ಹೇಳಿದ್ದಾರೆ.  ಸರಕಾರ ಈಗಾಗಲೇ 10ಸಾವಿರಕ್ಕು ಅಧಿಕ ಹೆಚ್ಚುವರಿ ಬೆಡ್​ಗಳಿಗೆ ವ್ಯವಸ್ಥೆ ಮಾಡಿದೆ. ಬೆಂಗಳೂರಿನಲ್ಲಿರುವ ಜನರ ಆರೋಗ್ಯ ಕಾಪಾಡುವ ಬಗ್ಗೆಯೂ ಕಾಳಜಿವಹಿಸಿದ್ದೇನೆ ಎಂದು ಹೇಳಿದರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ